ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ವರಾಹಿ ಜಲವಿದ್ಯುತ್ ಯೋಜನಾ ಪ್ರದೇಶದಲ್ಲಿ ಕಂಪಿಸಿದ ಭೂಮಿ

Last Updated 3 ಫೆಬ್ರುವರಿ 2019, 8:54 IST
ಅಕ್ಷರ ಗಾತ್ರ

ಶಿವಮೊಗ್ಗ: ತೀರ್ಥಹಳ್ಳಿ, ಹೊಸನಗರ ತಾಲ್ಲೂಕಿನ ವರಾಹಿ ಜಲವಿದ್ಯುತ್ ಯೋಜನಾ ಪ್ರದೇಶದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವಾಗಿದೆ.

ಮಧ್ಯರಾತ್ರಿ ಒಂದುವರೆ ಗಂಟೆ ಸಮಯದಲ್ಲಿಭಾರಿ ಶಬ್ದದೊಂದಿಗೆ ಸುಮಾರು ಎರಡು ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿದೆ. ಮೇಗರವಳ್ಳಿ, ಹನಸ, ಕರುಣಾಪುರ, ಗಾಡ್ರಗದ್ದೆ ಶುಂಠಿ ಹಕ್ಲು, ಯಡೂರು ಸುತ್ತಮುತ್ತ ಈ ಘಟನೆ ನಡೆದಿದೆ.

ಭಯಭೀತರಾಗಿ ಮನೆಯಿಂದ ಜನರು ಹೊರಬಂದಿದ್ದಾರೆ.ಪಾತ್ರೆ ಪಗಡಗಳೆಲ್ಲಾ ಅಲ್ಲಾಡಿದ ಅನುಭವವಾಯಿತು ಎಂದು ಜನರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT