ಕೆಲವು ದಿನಗಳ ಹಿಂದೆ ಅಕ್ರಮ ಮರಳು ಸಾಗಣೆಗೆ ಅನುಕೂಲ ಮಾಡಿಕೊಡಲು ಚನ್ನಗಿರಿಯ ಫಿರೋಜ್ ಎನ್ನು ವವರಿಂದ ಗ್ರಾಮಾಂತರ ಠಾಣೆಯ ಹೆಡ್ ಕಾನ್ಸ್ಟೆಬಲ್ ಯಲ್ಲಪ್ಪ ₹ 17,500 ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದರು. ವಿಚಾರಣೆ ವೇಳೆ ಯಲ್ಲಪ್ಪ ತಾವು ಸಂಗ್ರಹಿಸುತ್ತಿದ್ದ ಹಣ ಯಾರ್ರಾಡರಿಗೆ ತಲುಪುತ್ತಿತ್ತು ಎನ್ನುವ ಮಾಹಿತಿ ನೀಡಿದ್ದರು. ಅದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.