<p><strong>ಶಿವಮೊಗ್ಗ: </strong>ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಮಾಯಾವತಿಅವರ 64ನೇ ಜನ್ಮ ದಿನವನ್ನು ಜನವರಿ 15ರಂದುಸರಳವಾಗಿಆಚರಿಸಲಾಗುವುದು ಎಂದು ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎ.ಡಿ.ಶಿವಪ್ಪ ಹೇಳಿದರು.</p>.<p>ಮಾಯಾವತಿಗೆಪ್ರಧಾನಿಯಾಗುವ ಅರ್ಹತೆಇದೆ. ನಾಲ್ಕು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ. ಸಂವಿಧಾನದ ಆಶಯದಂತೆ ಎಲ್ಲ ಜಾತಿ, ಧರ್ಮಗಳನ್ನು ಸಮಾನವಾಗಿ ಕಂಡಿದ್ದಾರೆ. ಸರ್ವರಿಗೂ ಸಮಪಾಲು ಎಂಬ ತತ್ವದಆಧಾರದಲ್ಲಿ ಕೆಲಸ ಮಾಡಿದ್ದಾರೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಕಾಂಗ್ರೆಸ್,ಬಿಜೆಪಿ ಯಾವತ್ತು ಜನಪರವಾಗಿಲ್ಲ. ಕಾಂಗ್ರೆಸ್ ಕೇವಲ ಭ್ರಮೆಗಳನ್ನು ಹುಟ್ಟಿಸಿತು. ಪರಿಶಿಷ್ಟರಿಗೆ ಯಾವ ನ್ಯಾಯವೂ ಸಿಗಲಿಲ್ಲ. ಬಿಜೆಪಿ ನ್ಯಾಯವನ್ನೇ ಕಸಿದುಕೊಂಡಿತು. ಮನು ಧರ್ಮ ಸಿದ್ಧಾಂತಕ್ಕೆಮರುಳಾಗಿ ಮಾನವ ಧರ್ಮವನ್ನೇ ಮರೆತುಬಿಟ್ಟಿತು. ದೇಶದ ಆರ್ಥಿಕ ಪರಿಸ್ಥಿತಿ ಬುಡಮೇಲು ಮಾಡಿದೆಎಂದು ಟೀಕಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಬಿಎಸ್ಪಿ ಮುಖಂಡರಾದ ಜಿ.ಸಂಗಪ್ಪ, ಎಚ್.ಎನ್.ಶ್ರೀನಿವಾಸ್, ಲಕ್ಷ್ಮೀಪತಿ, ಚಂದ್ರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಮಾಯಾವತಿಅವರ 64ನೇ ಜನ್ಮ ದಿನವನ್ನು ಜನವರಿ 15ರಂದುಸರಳವಾಗಿಆಚರಿಸಲಾಗುವುದು ಎಂದು ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎ.ಡಿ.ಶಿವಪ್ಪ ಹೇಳಿದರು.</p>.<p>ಮಾಯಾವತಿಗೆಪ್ರಧಾನಿಯಾಗುವ ಅರ್ಹತೆಇದೆ. ನಾಲ್ಕು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ. ಸಂವಿಧಾನದ ಆಶಯದಂತೆ ಎಲ್ಲ ಜಾತಿ, ಧರ್ಮಗಳನ್ನು ಸಮಾನವಾಗಿ ಕಂಡಿದ್ದಾರೆ. ಸರ್ವರಿಗೂ ಸಮಪಾಲು ಎಂಬ ತತ್ವದಆಧಾರದಲ್ಲಿ ಕೆಲಸ ಮಾಡಿದ್ದಾರೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಕಾಂಗ್ರೆಸ್,ಬಿಜೆಪಿ ಯಾವತ್ತು ಜನಪರವಾಗಿಲ್ಲ. ಕಾಂಗ್ರೆಸ್ ಕೇವಲ ಭ್ರಮೆಗಳನ್ನು ಹುಟ್ಟಿಸಿತು. ಪರಿಶಿಷ್ಟರಿಗೆ ಯಾವ ನ್ಯಾಯವೂ ಸಿಗಲಿಲ್ಲ. ಬಿಜೆಪಿ ನ್ಯಾಯವನ್ನೇ ಕಸಿದುಕೊಂಡಿತು. ಮನು ಧರ್ಮ ಸಿದ್ಧಾಂತಕ್ಕೆಮರುಳಾಗಿ ಮಾನವ ಧರ್ಮವನ್ನೇ ಮರೆತುಬಿಟ್ಟಿತು. ದೇಶದ ಆರ್ಥಿಕ ಪರಿಸ್ಥಿತಿ ಬುಡಮೇಲು ಮಾಡಿದೆಎಂದು ಟೀಕಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಬಿಎಸ್ಪಿ ಮುಖಂಡರಾದ ಜಿ.ಸಂಗಪ್ಪ, ಎಚ್.ಎನ್.ಶ್ರೀನಿವಾಸ್, ಲಕ್ಷ್ಮೀಪತಿ, ಚಂದ್ರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>