ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನತಾ ಕರ್ಫ್ಯೂ: ಚಪ್ಪಾಳೆ ತಟ್ಟಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ

Last Updated 22 ಮಾರ್ಚ್ 2020, 14:37 IST
ಅಕ್ಷರ ಗಾತ್ರ

ಸಾಗರ: ಜನತಾ ಕರ್ಫ್ಯೂ ಅಂಗವಾಗಿ ಭಾನುವಾರ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ತಮ್ಮ ನಿವಾಸದ ಎದುರು ಚಪ್ಪಾಳೆ ತಟ್ಟುವ ಮೂಲಕ ತುರ್ತು ಸಂದರ್ಭದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಭಾನುವಾರ ಸಂಜೆ 5.30ರ ವೇಳೆಗೆ ಅವರು ಜೋಸೆಫ್ ನಗರ ಬಡಾವಣೆಯಲ್ಲಿರುವ ತಮ್ಮ ನಿವಾಸದ ಹೊರಕ್ಕೆ ಬಂದರು. ಆಟಿಕೆ ಸಾಮಾಗ್ರಿಯಾದ ಡೋಲು ಬಡಿಯುತ್ತಿದ್ದ ಅಕ್ಕಪಕ್ಕದ ಮನೆಯ ಮಕ್ಕಳೊಂದಿಗೆ ಸೇರಿಕೊಂಡ ಕಾಗೋಡು ಚಪ್ಪಾಳೆ ತಟ್ಟಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT