ಬಿತ್ತನೆ ಬೀಜ, ಗೊಬ್ಬರ ವಿತರಣೆಗೆ ಕ್ರಮ
ಮುಂಗಾರು ಹಂಗಾಮು ಪ್ರಾರಂಭಗೊಂಡಿದ್ದು, ತಾಲ್ಲೂಕಿನಾದ್ಯಂತ ಮೇ ತಿಂಗಳ ಅಂತ್ಯಕ್ಕೆ 61.30 ಮಿ.ಮಿ. ಮಳೆಯಾಗಿದೆ. ವಾಡಿಕೆಗಿಂತ ಶೇ.42 ರಷ್ಟು ಮಳೆ ಕೊರತೆಯಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ ಎಂದು ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ವೆಂಕಟೇಶಮೂರ್ತಿ.ಟಿ.ಸಿ. ತಿಳಿಸಿದ್ದಾರೆ.
Last Updated 2 ಜೂನ್ 2023, 13:40 IST