ಗದಗ | ಸಂಬಂಧಕ್ಕೆ ಬೆಲೆಕೊಟ್ಟರೆ ಬಾಂಧವ್ಯ ಗಟ್ಟಿ: ಅಕ್ಕಿಮಠದ ಗುರುಲಿಂಗ ಸ್ವಾಮೀಜಿ
Guruling Swamiji Message: ‘ಪ್ರತಿಯೊಬ್ಬರೂ ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳಬೇಕು. ಗುರು, ಹಿರಿಯರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ಅಕ್ಕಿಮಠದ ಗುರುಲಿಂಗ ಸ್ವಾಮೀಜಿ ಹೇಳಿದರು.Last Updated 26 ಜನವರಿ 2026, 5:28 IST