ಲಕ್ಷ್ಮೇಶ್ವರ | ತೆರಿಗೆ ಹಣ ಸಮರ್ಪಕವಾಗಿ ಬಳಕೆಯಾಗಲಿ: ಮಹೇಶ ಕಲಘಟಗಿ
‘ಪುರಸಭೆಯಲ್ಲಿ ಸಂಗ್ರಹವಾದ ತೆರಿಗೆ ಹಣ ಸಮರ್ಪಕವಾಗಿ ಬಳಕೆಯಾಗದೇ ಅಭಿವೃದ್ದಿ ಕಾರ್ಯಗಳು ಕುಂಠಿತಗೊಳ್ಳುತ್ತಿವೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದ ತಾಲ್ಲೂಕು ಅಧ್ಯಕ್ಷ ಮಹೇಶ ಕಲಘಟಗಿ ಹೇಳಿದರು.
Last Updated 2 ಜುಲೈ 2025, 14:30 IST