ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಗದಗ

ADVERTISEMENT

ಕಾಂಗ್ರೆಸ್ ನಿಷ್ಕ್ರಿಯ ಆಡಳಿತಕ್ಕೆ ಬೇಸತ್ತ ಜನ: ಸಿ.ಸಿ.ಪಾಟೀಲ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಗೆಲುವು ನಿಶ್ಚಿತ’ ಎಂದು ಶಾಸಕ ಸಿ.ಸಿ.ಪಾಟೀಲ ಹೇಳಿದರು.
Last Updated 26 ಏಪ್ರಿಲ್ 2024, 15:37 IST
ಕಾಂಗ್ರೆಸ್ ನಿಷ್ಕ್ರಿಯ ಆಡಳಿತಕ್ಕೆ ಬೇಸತ್ತ ಜನ:  ಸಿ.ಸಿ.ಪಾಟೀಲ

ಕಾಂಗ್ರೆಸ್‌ ಬೆಂಬಲಿಸಿದರೆ, ಜನರ ಆಸ್ತಿ ಸರ್ಕಾರದ ಪಾಲು: ಬಸವರಾಜ ಬೊಮ್ಮಾಯಿ

ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
Last Updated 26 ಏಪ್ರಿಲ್ 2024, 14:16 IST
ಕಾಂಗ್ರೆಸ್‌ ಬೆಂಬಲಿಸಿದರೆ, ಜನರ ಆಸ್ತಿ ಸರ್ಕಾರದ ಪಾಲು: ಬಸವರಾಜ ಬೊಮ್ಮಾಯಿ

ನುಡಿದಂತೆ ನಡೆದ ಸರ್ಕಾರ ನಮ್ಮದು: ಸಿಎಂ ಸಿದ್ದರಾಮಯ್ಯ

ಚುನಾವಣೆ ಪೂರ್ವದಲ್ಲಿ ನೀಡಿದ್ದ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ, ಯುವ ನಿಧಿ ಪಂಚ ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಅನುಷ್ಟಾನಗೊಳಿಸಿ ನುಡಿದಂತೆ ನಡೆದಿದ್ದೇವೆ.
Last Updated 25 ಏಪ್ರಿಲ್ 2024, 15:32 IST
ನುಡಿದಂತೆ ನಡೆದ ಸರ್ಕಾರ ನಮ್ಮದು: ಸಿಎಂ ಸಿದ್ದರಾಮಯ್ಯ

ಭಾವೈಕ್ಯದ ಬೆಟ್ಟದಲ್ಲಿ ಜಾತ್ರೆ ಸಂಭ್ರಮ

ವಾಡಿ ಸಮೀಪದ ಲಾಡ್ಲಾಪುರ ಗ್ರಾಮದಲ್ಲಿರುವ ಹಾಜಿಸರ್ವರ್‌ ಬೆಟ್ಟ
Last Updated 25 ಏಪ್ರಿಲ್ 2024, 5:37 IST
fallback

ರಾಜ್ಯದಲ್ಲಿ ಮತ್ತೆ ವಿಧಾನಸಭಾ ಚುನಾವಣೆ ನಡೆಯಲಿದೆ: ಬೊಮ್ಮಾಯಿ

ಹಾವೇರಿ– ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿಕೆ
Last Updated 24 ಏಪ್ರಿಲ್ 2024, 15:39 IST
ರಾಜ್ಯದಲ್ಲಿ ಮತ್ತೆ ವಿಧಾನಸಭಾ ಚುನಾವಣೆ ನಡೆಯಲಿದೆ: ಬೊಮ್ಮಾಯಿ

ನೇಹಾ ಹತ್ಯೆ: ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿ ನೋಡುತ್ತಿರುವ ಸರ್ಕಾರ– ಬೊಮ್ಮಾಯಿ

‘ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿಕೊಂಡು ನೋಡುತ್ತಿದೆ’ ಎಂದು ಹಾವೇರಿ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಟೀಕಿಸಿದರು.
Last Updated 24 ಏಪ್ರಿಲ್ 2024, 13:42 IST
ನೇಹಾ ಹತ್ಯೆ: ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿ ನೋಡುತ್ತಿರುವ ಸರ್ಕಾರ– ಬೊಮ್ಮಾಯಿ

ದೇಶಕ್ಕಾಗಿ ತಾಳಿ ಬಲಿದಾನ ಮಾಡಿದ ಪಕ್ಷ ಕಾಂಗ್ರೆಸ್‌: ಎಚ್‌.ಕೆ.ಪಾಟೀಲ ತಿರುಗೇಟು

‘ಕಾಂಗ್ರೆಸ್‌ ಪಕ್ಷದವರು ತಾಳಿ ಕಿತ್ತುಕೊಳ್ಳುವವರಲ್ಲ. ನಮ್ಮ ಪಕ್ಷದ ಅಧಿನಾಯಕಿ ದೇಶಕ್ಕಾಗಿ ತನ್ನ ತಾಳಿಯನ್ನು ಬಲಿದಾನ ಮಾಡಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ತಿರುಗೇಟು ನೀಡಿದರು.
Last Updated 24 ಏಪ್ರಿಲ್ 2024, 13:12 IST
ದೇಶಕ್ಕಾಗಿ ತಾಳಿ ಬಲಿದಾನ ಮಾಡಿದ ಪಕ್ಷ ಕಾಂಗ್ರೆಸ್‌: ಎಚ್‌.ಕೆ.ಪಾಟೀಲ ತಿರುಗೇಟು
ADVERTISEMENT

ಗದಗ | ಚುನಾವಣಾ ವೀಕ್ಷಕರ ಭೇಟಿ, ಅಧಿಕಾರಿಗಳ ಜತೆ ಸಭೆ

ಬಾಗಲಕೋಟೆ ಲೋಕಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕ ಇ.ಶರವಣ ವೇಲ್‌ರಾಜ್, ಪೊಲೀಸ್‌ ವೀಕ್ಷಕರಾದ ಎಂ.ಆರ್ಶಿ, ವೆಚ್ಚ ವೀಕ್ಷಕ ಇಫ್ತಿಕಾರ್ ಅಹಮ್ಮದ್ ಅವರು ನಗರಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಲೋಕಸಭಾ ಚುನಾವಣಾ ಸಿದ್ಧತೆ ಸಂಬಂಧಿಸಿದಂತೆ ಮಂಗಳವಾರ ಮಾಹಿತಿ ಪಡೆದರು.
Last Updated 23 ಏಪ್ರಿಲ್ 2024, 15:45 IST
ಗದಗ | ಚುನಾವಣಾ ವೀಕ್ಷಕರ ಭೇಟಿ, ಅಧಿಕಾರಿಗಳ ಜತೆ ಸಭೆ

ಕಾಂಗ್ರೆಸ್ ‌40 ಸ್ಥಾನವನ್ನೂ ಗೆಲ್ಲಲ್ಲ: ಬಸವರಾಜ ಬೊಮ್ಮಾಯಿ

ಬರ ಪರಿಸ್ಥಿತಿಯಲ್ಲಿ ಒಂದು ರೂಪಾಯಿಯನ್ನೂ ನೀಡದ ಕಾಂಗ್ರೆಸ್, ಲೋಕಸಭಾ ಚುನಾವಣೆಯಲ್ಲಿ 40 ಸ್ಥಾನವನ್ನೂ ಸಹ ಗೆಲ್ಲುವುದಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Last Updated 23 ಏಪ್ರಿಲ್ 2024, 15:43 IST
ಕಾಂಗ್ರೆಸ್ ‌40 ಸ್ಥಾನವನ್ನೂ ಗೆಲ್ಲಲ್ಲ: ಬಸವರಾಜ ಬೊಮ್ಮಾಯಿ

ನರಗುಂದ | ಹನುಮ ಜಯಂತಿ: ಅನ್ನ ಸಂತರ್ಪಣೆ

ನರಗುಂದ ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಹನುಮ ಜಯಂತಿಯನ್ನು ಸಂಭ್ರಮದಿಂದ ಮಂಗಳವಾರ ಆಚರಿಸಲಾಯಿತು.
Last Updated 23 ಏಪ್ರಿಲ್ 2024, 15:41 IST
ನರಗುಂದ | ಹನುಮ ಜಯಂತಿ: ಅನ್ನ ಸಂತರ್ಪಣೆ
ADVERTISEMENT