ಗುರುವಾರ, 12 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಗದಗ

ADVERTISEMENT

ನರೇಗಲ್| ಗಾಂಧೀಜಿ ಕಂಡ ಗ್ರಾಮಸ್ವರಾಜ್ ನನಸಾಗಲಿ: ಡಿ.ಆರ್. ಪಾಟೀಲ

DR Patil: ಗ್ರಾಮ ಪಂಚಾಯಿತಿ ಆಡಳಿತ, ಆರ್ಥಿಕ ಪಾರದರ್ಶಕತೆ ಮತ್ತು ಜನರ ಸಹಭಾಗಿತ್ವದೊಂದಿಗೆ ಗಾಂಧಿ ಕಂಡ ಗ್ರಾಮ ಸ್ವರಾಜ್ ನನಸಾಗಬೇಕಿದೆ ಎಂದು ರಾಜ್ಯ ವಿಕೇಂದ್ರಿಕರಣ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ ಹೇಳಿದರು.
Last Updated 11 ಫೆಬ್ರುವರಿ 2026, 4:38 IST
ನರೇಗಲ್| ಗಾಂಧೀಜಿ ಕಂಡ ಗ್ರಾಮಸ್ವರಾಜ್ ನನಸಾಗಲಿ: ಡಿ.ಆರ್. ಪಾಟೀಲ

ಶಿರಹಟ್ಟಿ: ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ

Kadakola Gram Panchayat: ತಾಲೂಕಿನ ಜಲ್ಲಿಗೆರಿ ಗ್ರಾಮಕ್ಕೆ 15 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗಿಲ್ಲ ಎಂದು ಗ್ರಾಮಸ್ಥರು ಕಡಕೋಳ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
Last Updated 11 ಫೆಬ್ರುವರಿ 2026, 4:36 IST
ಶಿರಹಟ್ಟಿ: ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ

ನರಗುಂದ| ಮಾಧ್ಯಮಗಳು ಸಮಾಜದ ಅಂಕುಡೊಂಕು ತಿದ್ದಬೇಕು: ಶಾಸಕ ಪಾಟೀಲ

MLA CC Patil: ಮುದ್ರಣ ಮಾಧ್ಯಮ ಇಂದು ಅತ್ಯುನ್ನತ ಮಾಧ್ಯಮವಾಗಿದೆ. ಮಾಧ್ಯಮಗಳು ಟೀಕೆಗೆ ಮೀಸಲಾಗದೇ ಸಮಾಜದ ಅಂಕುಡೊಂಕು ತಿದ್ದಲು ಮುಂದಾಗಬೇಕು ಎಂದು ನರಗುಂದದಲ್ಲಿ ಶಾಸಕ ಸಿ.ಸಿ.ಪಾಟೀಲ ಹೇಳಿದರು.
Last Updated 11 ಫೆಬ್ರುವರಿ 2026, 4:36 IST
ನರಗುಂದ| ಮಾಧ್ಯಮಗಳು ಸಮಾಜದ ಅಂಕುಡೊಂಕು ತಿದ್ದಬೇಕು: ಶಾಸಕ ಪಾಟೀಲ

ಮುಂಡರಗಿ| ಇಂದಿನ ಶ್ರಮ ಮುಂದೆ ಫಲ ನೀಡಲಿದೆ: ಡಾ.ಚಂದ್ರು ಲಮಾಣಿ

MLA Dr. Chandru Lamani: ವಿದ್ಯಾರ್ಥಿ ಜೀವನದಲ್ಲಿ ಪಿಯುಸಿಯು ಒಂದು ಪ್ರಮುಖ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಧ್ಯಯನ ಮಾಡಬೇಕು. ಇಂದು ನೀವು ಮಾಡುವ ಶ್ರಮವು ಮುಂದೆ ಫಲ ನೀಡಲಿದೆ ಎಂದು ಮುಂಡರಗಿಯಲ್ಲಿ ಶಾಸಕರು ಹೇಳಿದರು.
Last Updated 11 ಫೆಬ್ರುವರಿ 2026, 4:36 IST
ಮುಂಡರಗಿ| ಇಂದಿನ ಶ್ರಮ ಮುಂದೆ ಫಲ ನೀಡಲಿದೆ: ಡಾ.ಚಂದ್ರು ಲಮಾಣಿ

ಮಹಾಶಿವರಾತ್ರಿ: ಲಕ್ಷ್ಮೇಶ್ವರದ ಮುಕ್ತಿಮಂದಿರದಲ್ಲಿ ಜಾತ್ರಾ ಮಹೋತ್ಸವ

Muktimandira Jatra: ಲಕ್ಷ್ಮೇಶ್ವರ ತಾಲ್ಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ಫೆ.15ರಿಂದ 17ರವರೆಗೆ ಮಹಾಶಿವರಾತ್ರಿ ಅಂಗವಾಗಿ ಜಾತ್ರೆ ಮತ್ತು ಧರ್ಮಸಭೆ ಜರುಗಲಿದೆ ಎಂದು ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
Last Updated 11 ಫೆಬ್ರುವರಿ 2026, 4:36 IST
ಮಹಾಶಿವರಾತ್ರಿ: ಲಕ್ಷ್ಮೇಶ್ವರದ ಮುಕ್ತಿಮಂದಿರದಲ್ಲಿ ಜಾತ್ರಾ ಮಹೋತ್ಸವ

ಕೊಳಚೆಯ ಆಗರವಾದ ಕುರಹಟ್ಟಿ ಗ್ರಾಮ

Ron Taluk: ರೋಣ ಪಟ್ಟಣ ಸಮೀಪದ ಕುರಹಟ್ಟಿ ಗ್ರಾಮದಲ್ಲಿ ನೈರ್ಮಲ್ಯದ ಕೊರತೆ ಎದ್ದು ಕಾಣುತ್ತಿದೆ. ಚರಂಡಿಗಳು ಕೊಳಚೆಯಿಂದ ತುಂಬಿದ್ದು, ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 11 ಫೆಬ್ರುವರಿ 2026, 4:36 IST
ಕೊಳಚೆಯ ಆಗರವಾದ ಕುರಹಟ್ಟಿ ಗ್ರಾಮ

ಗದಗ| ನಗರಸಭೆ ಗದ್ದುಗೆ ಗುದ್ದಾಟ: ಕಾಂಗ್ರೆಸ್‌ಗೆ ಮೇಲುಗೈ

ಪ್ರಾದೇಶಿಕ ಆಯುಕ್ತರ ಆದೇಶ ಎತ್ತಿ ಹಿಡಿದ ಧಾರವಾಡ ಹೈಕೋರ್ಟ್‌ ಪೀಠ: ಮತ್ತೇ ಕಾನೂನು ಹೋರಾಟಕ್ಕೆ ಬಿಜೆಪಿ ಸಜ್ಜು
Last Updated 11 ಫೆಬ್ರುವರಿ 2026, 4:35 IST
ಗದಗ| ನಗರಸಭೆ ಗದ್ದುಗೆ ಗುದ್ದಾಟ: ಕಾಂಗ್ರೆಸ್‌ಗೆ ಮೇಲುಗೈ
ADVERTISEMENT

ಭಾರತ- ಅಮೆರಿಕ ವ್ಯಾಪಾರ ಒಪ್ಪಂದ ದೇಶದ ಸಾರ್ವಭೌಮತ್ವದ ಮೇಲಿನ ದಾಳಿ: ಹಡಪದ

All India Strike: ಭಾರತ- ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದ್ದು, ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನಸಾಮಾನ್ಯರ ವಿರೋಧಿ ನೀತಿಯನ್ನು ಖಂಡಿಸಿ ಫೆ.12 ರಂದು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಅಖಿಲ ಭಾರತ ಮುಷ್ಕರ ಹಮ್ಮಿಕೊಳ್ಳಲಾಗಿದೆ.
Last Updated 10 ಫೆಬ್ರುವರಿ 2026, 5:51 IST
ಭಾರತ- ಅಮೆರಿಕ ವ್ಯಾಪಾರ ಒಪ್ಪಂದ ದೇಶದ ಸಾರ್ವಭೌಮತ್ವದ ಮೇಲಿನ ದಾಳಿ: ಹಡಪದ

ಮಕ್ಕಳು ಮೊಬೈಲ್‌ನಿಂದ ದೂರವಿರಿ: ಪೂಜಾರ

Child Health: ಮಕ್ಕಳು ಮೊಬೈಲ್ ಮತ್ತು ಟಿ.ವಿಯಿಂದ ದೂರ ಇರಬೇಕು ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಸ್.ಪೂಜಾರ ಹೇಳಿದರು. ಇಲ್ಲಿಯ ಕನಕದಾಸ ಶಿಕ್ಷಣ ಸಂಸ್ಥೆಯ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮಾತನಾಡಿದರು.
Last Updated 10 ಫೆಬ್ರುವರಿ 2026, 5:50 IST
ಮಕ್ಕಳು ಮೊಬೈಲ್‌ನಿಂದ ದೂರವಿರಿ: ಪೂಜಾರ

ಹಾವೇರಿಯಲ್ಲಿ 1.10 ಲಕ್ಷ ಹಕ್ಕುಪತ್ರ ವಿತರಣೆ: ಸಚಿವ ಕೃಷ್ಣಬೈರೇಗೌಡ

Revenue Department Digitalization: ತಾಂಡಾ ಹಾಗೂ ಹಟ್ಟಿಗಳ ದಾಖಲೆರಹಿತ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕ್ರಮದಡಿ ಹಿಂದಿನ ಆರು ವರ್ಷಗಳಲ್ಲಿ ಒಂದು ಲಕ್ಷ ಹಕ್ಕುಪತ್ರ ವಿತರಿಸಲಾಗಿತ್ತು. ನಮ್ಮ ಸರ್ಕಾರ ಎರಡೂವರೆ ವರ್ಷದ ಅವಧಿಯಲ್ಲಿ 1.10 ಲಕ್ಷ ನೀಡಲಾಗಿದೆ.
Last Updated 10 ಫೆಬ್ರುವರಿ 2026, 5:45 IST
ಹಾವೇರಿಯಲ್ಲಿ 1.10 ಲಕ್ಷ ಹಕ್ಕುಪತ್ರ ವಿತರಣೆ: ಸಚಿವ ಕೃಷ್ಣಬೈರೇಗೌಡ
ADVERTISEMENT
ADVERTISEMENT
ADVERTISEMENT