ಶುಕ್ರವಾರ, 13 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಗದಗ

ADVERTISEMENT

ಹಾವೇರಿಯಲ್ಲಿ ನಡೆಯುವುದು ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ: ಕೃಷ್ಣಬೈರೇಗೌಡ

Krishna Byre Gowda: ಹಾವೇರಿಯಲ್ಲಿ ಸರ್ಕಾರದ ಸಾವಿರ ದಿನಗಳ ಸಾರ್ಥಕ ಕೆಲಸಗಳ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ ಎಂದು ಕೃಷ್ಣಬೈರೇಗೌಡ ಹೇಳಿದರು. ಲಕ್ಷಾಂತರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ನಡೆಯಲಿದೆ.
Last Updated 13 ಫೆಬ್ರುವರಿ 2026, 11:10 IST
ಹಾವೇರಿಯಲ್ಲಿ ನಡೆಯುವುದು ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ: ಕೃಷ್ಣಬೈರೇಗೌಡ

ಗದುಗಿನಲ್ಲಿ ಫೆ.18ರಂದು ಗ್ಯಾರಂಟಿ ಸಮಾವೇಶ

‘ಈಗಾಗಲೆ ರಾಜ್ಯದ ಹಾವೇರಿ, ಬೆಳಗಾವಿ, ಧಾರವಾಡ, ಕಾರವಾgಗಳÀಲ್ಲಿ ಗ್ಯಾರಂಟಿ ಸಮಾವೇಶ ಜರುಗಿದ್ದು, ಫೆ.18ರಂದು ಗದಗನಲ್ಲಿ ಗ್ಯಾರಂಟಿ ಸಮಾವೇಶವನ್ನು ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಫಲಾನುಭವಿಗಳು ಸಮಾವೇಶದಲ್ಲಿ...
Last Updated 13 ಫೆಬ್ರುವರಿ 2026, 5:46 IST
ಗದುಗಿನಲ್ಲಿ ಫೆ.18ರಂದು ಗ್ಯಾರಂಟಿ ಸಮಾವೇಶ

ಶಿರಹಟ್ಟಿ ಪಟ್ಟಣ ಪಂಚಾಯಿತಿ: ಬಜೆಟ್ ಪೂರ್ವಭಾವಿ ಸಭೆ

Shirahatti ಶಿರಹಟ್ಟಿ: ಸಾರ್ವಜನಿಕರು ನಿಗದಿತ ಸಮಯಕ್ಕೆ ತೆರಿಗೆ ಪಾವತಿಸಿದರೆ ಪಟ್ಟಣದ ಸರ್ವಾಂಗೀಣ ಅಭಿವೃದ್ದಿಯ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ತಹಶೀಲ್ದಾರ ಹಾಗೂ ಪಟ್ಟಣ ಪಂಚಾಯತ್ ಆಡಳಿತ ಅಧಿಕಾರಿ ಕೆ....
Last Updated 13 ಫೆಬ್ರುವರಿ 2026, 5:36 IST
ಶಿರಹಟ್ಟಿ ಪಟ್ಟಣ ಪಂಚಾಯಿತಿ: ಬಜೆಟ್ ಪೂರ್ವಭಾವಿ ಸಭೆ

ಮುಷ್ಕರ: ಕಾರ್ಮಿಕರ ಕಲ್ಯಾಣಕ್ಕೆ ₹1 ಸಾವಿರ ಕೋಟಿ ಮೀಸಲಿಡಲು ಆಗ್ರಹ

ಕಾರ್ಮಿಕ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ: ಮಹೇಶ ಹಿರೇಮಠ ಆಗ್ರಹ
Last Updated 13 ಫೆಬ್ರುವರಿ 2026, 5:34 IST
ಮುಷ್ಕರ: ಕಾರ್ಮಿಕರ ಕಲ್ಯಾಣಕ್ಕೆ ₹1 ಸಾವಿರ ಕೋಟಿ ಮೀಸಲಿಡಲು ಆಗ್ರಹ

ನರೇಗಲ್| ಗಾಂಧೀಜಿ ಕಂಡ ಗ್ರಾಮಸ್ವರಾಜ್ ನನಸಾಗಲಿ: ಡಿ.ಆರ್. ಪಾಟೀಲ

DR Patil: ಗ್ರಾಮ ಪಂಚಾಯಿತಿ ಆಡಳಿತ, ಆರ್ಥಿಕ ಪಾರದರ್ಶಕತೆ ಮತ್ತು ಜನರ ಸಹಭಾಗಿತ್ವದೊಂದಿಗೆ ಗಾಂಧಿ ಕಂಡ ಗ್ರಾಮ ಸ್ವರಾಜ್ ನನಸಾಗಬೇಕಿದೆ ಎಂದು ರಾಜ್ಯ ವಿಕೇಂದ್ರಿಕರಣ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ ಹೇಳಿದರು.
Last Updated 11 ಫೆಬ್ರುವರಿ 2026, 4:38 IST
ನರೇಗಲ್| ಗಾಂಧೀಜಿ ಕಂಡ ಗ್ರಾಮಸ್ವರಾಜ್ ನನಸಾಗಲಿ: ಡಿ.ಆರ್. ಪಾಟೀಲ

ಶಿರಹಟ್ಟಿ: ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ

Kadakola Gram Panchayat: ತಾಲೂಕಿನ ಜಲ್ಲಿಗೆರಿ ಗ್ರಾಮಕ್ಕೆ 15 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗಿಲ್ಲ ಎಂದು ಗ್ರಾಮಸ್ಥರು ಕಡಕೋಳ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
Last Updated 11 ಫೆಬ್ರುವರಿ 2026, 4:36 IST
ಶಿರಹಟ್ಟಿ: ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ

ನರಗುಂದ| ಮಾಧ್ಯಮಗಳು ಸಮಾಜದ ಅಂಕುಡೊಂಕು ತಿದ್ದಬೇಕು: ಶಾಸಕ ಪಾಟೀಲ

MLA CC Patil: ಮುದ್ರಣ ಮಾಧ್ಯಮ ಇಂದು ಅತ್ಯುನ್ನತ ಮಾಧ್ಯಮವಾಗಿದೆ. ಮಾಧ್ಯಮಗಳು ಟೀಕೆಗೆ ಮೀಸಲಾಗದೇ ಸಮಾಜದ ಅಂಕುಡೊಂಕು ತಿದ್ದಲು ಮುಂದಾಗಬೇಕು ಎಂದು ನರಗುಂದದಲ್ಲಿ ಶಾಸಕ ಸಿ.ಸಿ.ಪಾಟೀಲ ಹೇಳಿದರು.
Last Updated 11 ಫೆಬ್ರುವರಿ 2026, 4:36 IST
ನರಗುಂದ| ಮಾಧ್ಯಮಗಳು ಸಮಾಜದ ಅಂಕುಡೊಂಕು ತಿದ್ದಬೇಕು: ಶಾಸಕ ಪಾಟೀಲ
ADVERTISEMENT

ಮುಂಡರಗಿ| ಇಂದಿನ ಶ್ರಮ ಮುಂದೆ ಫಲ ನೀಡಲಿದೆ: ಡಾ.ಚಂದ್ರು ಲಮಾಣಿ

MLA Dr. Chandru Lamani: ವಿದ್ಯಾರ್ಥಿ ಜೀವನದಲ್ಲಿ ಪಿಯುಸಿಯು ಒಂದು ಪ್ರಮುಖ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಧ್ಯಯನ ಮಾಡಬೇಕು. ಇಂದು ನೀವು ಮಾಡುವ ಶ್ರಮವು ಮುಂದೆ ಫಲ ನೀಡಲಿದೆ ಎಂದು ಮುಂಡರಗಿಯಲ್ಲಿ ಶಾಸಕರು ಹೇಳಿದರು.
Last Updated 11 ಫೆಬ್ರುವರಿ 2026, 4:36 IST
ಮುಂಡರಗಿ| ಇಂದಿನ ಶ್ರಮ ಮುಂದೆ ಫಲ ನೀಡಲಿದೆ: ಡಾ.ಚಂದ್ರು ಲಮಾಣಿ

ಮಹಾಶಿವರಾತ್ರಿ: ಲಕ್ಷ್ಮೇಶ್ವರದ ಮುಕ್ತಿಮಂದಿರದಲ್ಲಿ ಜಾತ್ರಾ ಮಹೋತ್ಸವ

Muktimandira Jatra: ಲಕ್ಷ್ಮೇಶ್ವರ ತಾಲ್ಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ಫೆ.15ರಿಂದ 17ರವರೆಗೆ ಮಹಾಶಿವರಾತ್ರಿ ಅಂಗವಾಗಿ ಜಾತ್ರೆ ಮತ್ತು ಧರ್ಮಸಭೆ ಜರುಗಲಿದೆ ಎಂದು ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
Last Updated 11 ಫೆಬ್ರುವರಿ 2026, 4:36 IST
ಮಹಾಶಿವರಾತ್ರಿ: ಲಕ್ಷ್ಮೇಶ್ವರದ ಮುಕ್ತಿಮಂದಿರದಲ್ಲಿ ಜಾತ್ರಾ ಮಹೋತ್ಸವ

ಕೊಳಚೆಯ ಆಗರವಾದ ಕುರಹಟ್ಟಿ ಗ್ರಾಮ

Ron Taluk: ರೋಣ ಪಟ್ಟಣ ಸಮೀಪದ ಕುರಹಟ್ಟಿ ಗ್ರಾಮದಲ್ಲಿ ನೈರ್ಮಲ್ಯದ ಕೊರತೆ ಎದ್ದು ಕಾಣುತ್ತಿದೆ. ಚರಂಡಿಗಳು ಕೊಳಚೆಯಿಂದ ತುಂಬಿದ್ದು, ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 11 ಫೆಬ್ರುವರಿ 2026, 4:36 IST
ಕೊಳಚೆಯ ಆಗರವಾದ ಕುರಹಟ್ಟಿ ಗ್ರಾಮ
ADVERTISEMENT
ADVERTISEMENT
ADVERTISEMENT