‘ಭ್ರಷ್ಟಾಚಾರ ನಿಗ್ರಹ ದಳ ಅಸ್ತಿತ್ವಕ್ಕೆ ಬಂದ ನಂತರ, ಲೋಕಾಯುಕ್ತ ದುರ್ಬಲಗೊಂಡಿದೆ ಎಂಬುದು ಕೆಲವು ಜನರ ಅಭಿಪ್ರಾಯವಾಗಿದೆ. ಆದರೆ, ಲೋಕಾಯುಕ್ತ ಸಂಸ್ಥೆಗೆ ಸಾರ್ವಜನಿಕರಿಂದ ಬರುವ ಅಹವಾಲುಗಳ ಸಂಖ್ಯೆ ಹೆಚ್ಚಿದೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮನೋಜ್ ಜೈನ್, ಸಿಇಒ ಮಂಜುನಾಥ ಚವ್ಹಾಣ ಇದ್ದರು.