ಗದಗ-ಬೆಟಗೇರಿ ನಗರಸಭೆ ಸದಸಸ್ಯರಾದ ಚಂದ್ರು ಕರಿಸೋಮನಗೌಡ್ರ, ಚಿಮ್ಮಿ ನದಾಫ, ಇಮ್ತಿಯಾಜ್ ಶಿರಹಟ್ಟಿ, ಗದಗ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಉಮರಫಾರೂಕ್ ಹುಬ್ಬಳ್ಳಿ, ಕೆಪಿಸಿಸಿ ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿ ಶ್ರೇಯಸ್ ಮೂಲಿಮನಿ, ಗದಗ ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ರಮೇಶ ಹೊನ್ನಿನಾಯ್ಕರ, ಉಪಾಧ್ಯಕ್ಷ ಶಿವರಾಜ ಕೋಟಿ, ಮುಳಗುಂದ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭೀಮಪ್ಪ ಹುಗ್ಗೆಣ್ಣವರ, ಪ್ರಧಾನ ಕಾರ್ಯದರ್ಶಿ ಸಿದ್ದನಗೌಡ ಪಾಟೀಲ, ಗದಗ-ಬೆಟಗೇರಿ ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಅನ್ವರ ನದಾಫ, ಪ್ರಧಾನ ಕಾರ್ಯದರ್ಶಿ ಮಹ್ಮದಸಾಬ ಬೆಟಗೇರಿ ಭಾಗವಹಿಸಿದ್ದರು.