<p><strong>ಮುಂಡರಗಿ</strong>: ತಾಲ್ಲೂಕಿನ ಕಕ್ಕೂರು ಹಾಗೂ ಮತ್ತಿತರ ಭಾಗಗಳಲ್ಲಿ ಮಂಗಳವಾರ ಸಂಜೆ ನಾಲ್ಕು ಗಂಟೆಗೆ ಆರಂಭವಾದ ಗಾಳಿಯು ಗಂಟೆಗೂ ಹೆಚ್ಚುಕಾಲ ಬೀಸಿತು. ಇದರಿಂದ ರೈತರ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಧರೆಗುರುಳಿದೆ.</p>.<p>‘ಬೀಸಿದ ಗಾಳಿಗೆ ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಸಂಪೂರ್ಣವಾಗಿ ಧರೆಗುರುಳಿದೆ. ಸಕ್ಕರೆ ಕಾರ್ಖಾನೆಯವರು ಧರೆಗುರುಳಿದ ಕಬ್ಬನ್ನು ಬೀಜಕ್ಕಾಗಿ ಖರೀದಿಸಿದರೆ ನಾನು ಮಾಡಿರುವ ಖರ್ಚಾದರೂ ಉಳಿಯುತ್ತದೆ’ ಎಂದು ಕಕ್ಕೂರು ಗ್ರಾಮದ ರೈತ ರಂಗನಾಥ ನಿಟ್ಟಾಲಿ ಮನವಿ ಮಾಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ</strong>: ತಾಲ್ಲೂಕಿನ ಕಕ್ಕೂರು ಹಾಗೂ ಮತ್ತಿತರ ಭಾಗಗಳಲ್ಲಿ ಮಂಗಳವಾರ ಸಂಜೆ ನಾಲ್ಕು ಗಂಟೆಗೆ ಆರಂಭವಾದ ಗಾಳಿಯು ಗಂಟೆಗೂ ಹೆಚ್ಚುಕಾಲ ಬೀಸಿತು. ಇದರಿಂದ ರೈತರ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಧರೆಗುರುಳಿದೆ.</p>.<p>‘ಬೀಸಿದ ಗಾಳಿಗೆ ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಸಂಪೂರ್ಣವಾಗಿ ಧರೆಗುರುಳಿದೆ. ಸಕ್ಕರೆ ಕಾರ್ಖಾನೆಯವರು ಧರೆಗುರುಳಿದ ಕಬ್ಬನ್ನು ಬೀಜಕ್ಕಾಗಿ ಖರೀದಿಸಿದರೆ ನಾನು ಮಾಡಿರುವ ಖರ್ಚಾದರೂ ಉಳಿಯುತ್ತದೆ’ ಎಂದು ಕಕ್ಕೂರು ಗ್ರಾಮದ ರೈತ ರಂಗನಾಥ ನಿಟ್ಟಾಲಿ ಮನವಿ ಮಾಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>