ನಿಯೋಗದಲ್ಲಿ ಗದಗ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಮೋಹನ ಮಾಳಶೆಟ್ಟಿ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ದ್ರಾಕ್ಷಾರಸ ನಿಗಮದ ಅಧ್ಯಕ್ಷ ಕಾಂತಿಲಾಲ ಬನ್ಸಾಲಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಜು ಕುರಡಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧವ ಗಣಾಚಾರಿ, ಮಾಜಿ ಜಿಲ್ಲಾಧ್ಯಕ್ಷ ಎಂ.ಎಸ್.ಕರೀಗೌಡ್ರ, ಪ್ರಮುಖರಾದ ಶ್ರೀಕಾಂತ ಖಟವಟೆ, ಮಾಂತೇಶ ನಾಲ್ವಾಡ, ಸುಧೀರ ಕಾಟೀಗರ, ಶಿವು ಹಿರೇಮನಿಪಾಟೀಲ, ಜಗನ್ನಾಥಸಾ ಭಾಂಡಗೆ, ಸುರೇಶ ಚಿತ್ತರಗಿ, ಅಮರನಾಥ ಗಡಗಿ, ಮೋಹನ ಮಾಳಗಿಮನಿ, ಸುರೇಶ ಮರಳಪ್ಪನವರ, ಮಾಧುಸಾ ಮೇರವಾಡೆ, ವಿನಾಯಕ ಹಬೀಬ ಇದ್ದರು.