ಭಾನುವಾರ, 7 ಡಿಸೆಂಬರ್ 2025
×
ADVERTISEMENT
ADVERTISEMENT

ಗದಗ| ಅಂಬೇಡ್ಕರ್ ಜೀವನವೇ ಹೋರಾಟದ ಸಂಕೇತ: ಪ್ರೊ. ಸುರೇಶ ವಿ.ನಾಡಗೌಡರ

ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದಲ್ಲಿ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆ
Published : 7 ಡಿಸೆಂಬರ್ 2025, 5:21 IST
Last Updated : 7 ಡಿಸೆಂಬರ್ 2025, 5:21 IST
ಫಾಲೋ ಮಾಡಿ
Comments
ಶೋಷಿತರ ಏಳಿಗೆಗೆ ಜೀವನವನ್ನೇ ಮುಡುಪಾಗಿಟ್ಟ ಮಹಾನ್ ಹೋರಾಟಗಾರ ಡಾ. ಬಿ.ಆರ್‌.ಅಂಬೇಡ್ಕರ್. ಅವರ ಪುಣ್ಯತಿಥಿಯನ್ನು ಮಹಾಪರಿನಿರ್ವಾಣ ದಿನ ಎಂದು ರಾಷ್ಟ್ರದಾದ್ಯಂತ ಆಚರಿಸಲಾಗುವುದು. ಸಂವಿಧಾನ ಗೌರವಿಸುವ ಮೂಲಕ ಅವರಿಗೆ ನಮನ ಸಲ್ಲಿಸಬೇಕಿದೆ
ಡಾ.ರಾಜೇಂದ್ರ ಎಸ್ ಗಡಾದ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT