‘ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಲಗೆ ಗ್ರಾಮಸ್ಥರು, ಅಂಗನವಾಡಿ ಕಾರ್ಯಕರ್ತೆರು ಸಾಕಷ್ಟು ಮನವಿ ಮಾಡಿಕೊಂಡಿದ್ದಾರೆ. ಆದರೆ, ಅಧಿಕಾರಿಗಳು ಮಾತ್ರ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ’ ಎಂದು ನಿಂಗಪ್ಪ ತೇರಿನಗಡ್ಡಿ, ಮಲ್ಲು ಕಾಮರಡ್ಡಿ ಆರೋಪಿಸಿದರು. ಕೂಡಲೇ ಅಂಗನವಾಡಿ ಕಟ್ಟಡ ದುರಸ್ತಿ ಮಾಡಿ ಸೌಲಭ್ಯ ಒದಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.