ಬುಧವಾರ, 10 ಡಿಸೆಂಬರ್ 2025
×
ADVERTISEMENT
ADVERTISEMENT

ಮುಂಡರಗಿ | ರೈಲು ಮಾರ್ಗ ಮಂಜೂರಾತಿಗೆ ಆಗ್ರಹ: ಪ್ರತಿಭಟನೆ ಡಿ.11ರಂದು

ದೆಹಲಿ ಚಲೋ ಪ್ರತಿಭಟನೆಗೆ ಚಾಲನೆ ನೀಡಿದ ಅನ್ನದಾನೀಶ್ವರ ಸ್ವಾಮೀಜಿ
Published : 10 ಡಿಸೆಂಬರ್ 2025, 4:57 IST
Last Updated : 10 ಡಿಸೆಂಬರ್ 2025, 4:57 IST
ಫಾಲೋ ಮಾಡಿ
Comments
ಪ್ರತಿಭಟನೆಗೆ ಸ್ವಾಮೀಜಿ ಚಾಲನೆ
ಗದಗ-ಹರಪನಹಳ್ಳಿ ರೈಲು ಮಾರ್ಗ ಮಂಜೂರಾತಿಗೆ ಆಗ್ರಹಿಸಿ ಡಿ.11ರಂದು ದೆಹಲಿಯಲ್ಲಿ ಪ್ರತಿಭಟನೆ ಕೈಗೊಳ್ಳಲಾಗಿದ್ದು ಸಾವಿರಾರು ಕಾರ್ಯಕರ್ತರು ಹೋರಾಟದಲ್ಲಿ ಪಾಲ್ಗೊಳ್ಳಲು ಡಿ.9ರಂದು ಟಿಕೇಟ್ ರಹಿತ ಪ್ರಯಾಣ ಕೈಗೊಳ್ಳಲಿದ್ದಾರೆ’ ಎಂದು ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಬಸವರಾಜ ದೇಸಾಯಿ ಮಾತನಾಡಿ  ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT