ಬುಧವಾರ, 19 ನವೆಂಬರ್ 2025
×
ADVERTISEMENT
ADVERTISEMENT

ಗದಗ | ‘ಮಹಾಯಾಗದಿಂದ ಲೋಕಕಲ್ಯಾಣ’

ಅತಿರುದ್ರ ಮಹಾಯಾಗ, ಕಿರಿಯ ಕುಂಭಮೇಳ ಸಂಪನ್ನ; ಸಾವಿರಾರು ಮಂದಿ ಭಾಗಿ
Published : 19 ನವೆಂಬರ್ 2025, 2:47 IST
Last Updated : 19 ನವೆಂಬರ್ 2025, 2:47 IST
ಫಾಲೋ ಮಾಡಿ
Comments
ಸನಾತನ ಧರ್ಮ ಹಿಂದೂ ಸಂಸ್ಕೃತಿ ಉಳಿಯಬೇಕಾದರೆ ಸಾಧು ಸಂತರ ಮಾರ್ಗದರ್ಶನ ಅಗತ್ಯವಿದೆ. ಗದುಗಿನಲ್ಲಿ ನಡೆದ ಕುಂಭಮೇಳ ಪ್ರಯಾಗರಾಜ್‌ನಲ್ಲಿ ನಡೆದ ಕುಂಭಮೇಳಕ್ಕಿಂತ ಕಡಿಮೆ ಇರಲಿಲ್ಲ
ಸಿ.ಸಿ.ಪಾಟೀಲ ಶಾಸಕ
ದೇಶದ ಸಂಸ್ಕೃತಿ ಹಾಳು ಮಾಡಲು ಸಾಕಷ್ಟು ಜನರು ಪ್ರಯತ್ನ ಮಾಡಿದರೂ ಅದು ಸಾಧ್ಯವಾಗಿಲ್ಲ. ಅಂತಹ ಪವಿತ್ರ ಹಿಂದೂ ಧರ್ಮವನ್ನು ನಾವೆಲ್ಲರೂ ಉಳಿಸಿಕೊಂಡು ಹೋಗಬೇಕಿದೆ. ನಮ್ಮ ದೇಶವು ಆರ್ಥಿಕವಾಗಿ ಶ್ರೀಮಂತವಾಗಿಲ್ಲ. ಆದರೆ ಧಾರ್ಮಿಕವಾಗಿ ಜಗತ್ತಿಗೆ ಶ್ರೀಮಂತರಿದ್ದೇವೆ
ಎಸ್‌.ವಿ.ಸಂಕನೂರ ವಿಧಾನ ಪರಿಷತ್‌ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT