‘ಬಿಜೆಪಿಯ ಭೀಷ್ಮ ಎಲ್.ಕೆ.ಅಡ್ವಾಣಿ, ಮಾಜಿ ಕೇಂದ್ರ ಸಚಿವರಾದ ಮುರಳಿ ಮನೋಹರ ಜೋಷಿ, ಮಾಜಿ ಕೇಂದ್ರ ಸಚಿವೆ ಉಮಾಭಾರತಿ ಹಾಗೂ ಮಾಜಿ ಸಂಸದರಾದ ವಿನಯ್ ಕಟಿಯಾರ್ ಸೇರಿದಂತೆ 32 ಜನರನ್ನು ಸಿಬಿಐ ವಿಶೇಷ ನ್ಯಾಯಾಲಯವು ನಿರ್ದೋಷಿ ಎಂದು ಘೋಷಿಸಿದೆ. ಈ ಪ್ರಕರಣದ ತೀರ್ಪು ಸತ್ಯವನ್ನು ಎತ್ತಿ ಹಿಡಿದಿದೆ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.