‘ಪಂಡಿತ್ ಪಂಚಾಕ್ಷರ ಗವಾಯಿಗಳು, ಪಂಡಿತ್ ಪುಟ್ಟರಾಜ ಕವಿ ಗವಾಯಿಗಳ ಕುರಿತಾಗಿ ಸಾಕಷ್ಟು ಕೇಳಿದ್ದೆ. ಅವರ ಕುರಿತಾಗಿ ನಿರ್ಮಾಣಗೊಂಡ ಸಿನಿಮಾಗಳನ್ನು ನೋಡಿದ್ದೆ. ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಬೇಕು ಎಂಬುದು ಬಹಳ ದಿನಗಳ ಕನಸಾಗಿತ್ತು. ಅದು ಈಗ ಈಡೇರಿದೆ. ಪೀಠಾಧಿಪತಿ ಕಲ್ಲಯ್ಯಜ್ಜನವರ ಆಶೀರ್ವಾದ ಸಿಕ್ಕಿದ್ದು ನನ್ನ ಪುಣ್ಯ’ ಎಂದು
ಹೇಳಿದರು.