ಮುಂಡರಗಿ ತಾಲ್ಲೂಕಿನ ಶಿಂಗಟಾಲೂರ ಗ್ರಾಮದ ಜಮೀನೊಂದರಲ್ಲಿ ಮಾರುಕಟ್ಟೆಗೆ ರವಾನಿಸಲು ಕೊಯ್ಲು ಮಾಡಿಟ್ಟಿರುವ ಏಲಕ್ಕಿ ಬಾಳೆ ಗೊನೆಗಳು
ಉತ್ತಮ ಬೆಲೆ ದೊರೆಯುತ್ತದೆ ಎನ್ನುವ ಭರವಸೆಯ ಮೇಲೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಏಲಕ್ಕಿ ಬಾಳೆ ಬೆಳೆದಿದ್ದೆ. ಈಗ ಬೆಲೆ ಪಾತಾಳಕ್ಕಿಳಿದಿದ್ದು ಲಕ್ಷಾಂತರ ರುಪಾಯಿ ನಷ್ಟ ಅನುಭವಿಸಬೇಕಾಗಿದೆ