ಪ್ರಸಕ್ತ ಸಾಲಿಗೆ ಸಂಘದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಐಲಿ, ಉಪಾಧ್ಯಕ್ಷರಾಗಿ ಸಂಗಮೇಶ ದುಂದೂರ, ಗೌರಕ್ಕ ಬಡಿಗಣ್ಣವರ,ಕಾರ್ಯದರ್ಶಿ ವೀರಣ್ಣ ಗೊಡಚಿ, ಸಹ ಕಾರ್ಯದರ್ಶಿಯಾಗಿ ಪ್ರಭು ಗಂಜಿಹಾಳ, ವಿಜಯಕುಮಾರ ಹಿರೇಮಠ, ಕೋಶಾಧ್ಯಕ್ಷ ಶಶಿಧರ ಬೀರನೂರ, ಸಂಘಟನಾ ಕಾರ್ಯದರ್ಶಿ ಪ್ರಕಾಶ ಅಸುಂಡಿ, ಶಿವಾನುಭವ ಸಮಿತಿ ಅಧ್ಯಕ್ಷರಾಗಿ ವಿವೇಕಾನಂದಗೌಡ ಪಾಟೀಲ ಅವರನ್ನು ಆಯ್ಕೆ ಮಾಡಲಾಯಿತು. ಪದಾಧಿಕಾರಿಗಳಿಗೆ ಡಾ.ತೋಂಟದ ಸಿದ್ಧರಾಮ ಶ್ರೀ ಪ್ರಮಾಣವಚನ ಬೋಧಿಸಿದರು.