ಬುಧವಾರ, 10 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಬಸವಣ್ಣ: ತೋಂಟದ ಸಿದ್ಧರಾಮ ಸ್ವಾಮೀಜಿ

ಬಸವ ಸಂಸ್ಕೃತಿ ಅಭಿಯಾನ ರಥಯಾತ್ರೆಗೆ ಅದ್ಧೂರಿ ಸ್ವಾಗತ: ತೋಂಟದ ಸಿದ್ಧರಾಮ ಸ್ವಾಮೀಜಿ
Published : 10 ಸೆಪ್ಟೆಂಬರ್ 2025, 4:36 IST
Last Updated : 10 ಸೆಪ್ಟೆಂಬರ್ 2025, 4:36 IST
ಫಾಲೋ ಮಾಡಿ
Comments
ಬಸವ ಸಂಸ್ಕೃತಿ ಅಭಿಯಾನದ ರಥ
ಬಸವ ಸಂಸ್ಕೃತಿ ಅಭಿಯಾನದ ರಥ
ಮಠಾಧೀಶರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು 
ಮಠಾಧೀಶರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು 
ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಹಾಗೂ ಸಮಸ್ತ ಬಸವಪರ ಸಂಘಟನೆಗಳ ಆಶ್ರಯದಲ್ಲಿ ಮಂಗಳವಾರ ನಡೆದ ಬಸವ ಸಂಸ್ಕೃತಿ ಅಭಿಯಾನದಲ್ಲಿ ವಿವಿಧ ಮಠಾಧೀಶರು ಪಾಲ್ಗೊಂಡಿದ್ದರು
ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಹಾಗೂ ಸಮಸ್ತ ಬಸವಪರ ಸಂಘಟನೆಗಳ ಆಶ್ರಯದಲ್ಲಿ ಮಂಗಳವಾರ ನಡೆದ ಬಸವ ಸಂಸ್ಕೃತಿ ಅಭಿಯಾನದಲ್ಲಿ ವಿವಿಧ ಮಠಾಧೀಶರು ಪಾಲ್ಗೊಂಡಿದ್ದರು
ಬಸವಣ್ಣನವರ ಆದರ್ಶಗಳು ಮೌಲ್ಯಗಳು ಸಮಾಜಕ್ಕೆ ಅವಶ್ಯವಾಗಿದೆ. ಬಸವಾದಿ ಶಿವಶರಣರ ತತ್ವಾದರ್ಶಗಳನ್ನು ಸಮಾಜದಲ್ಲಿರುವ ಜನರಿಗೆ ತಲುಪಿಸುವ ಕೆಲಸ ಮಾಡಿದರೆ ಜನರಲ್ಲಿ ಅರಿವು ಮೂಡುತ್ತದೆ
ಅಭಿನವ ಬೂದೀಶ್ವರ ಸ್ವಾಮೀಜಿ ಬೂದೀಶ್ವರ ಮಠ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT