ಕಾರ್ಯಕ್ರಮದಲ್ಲಿ ಪುರಸಭೆ ಉಪಾಧ್ಯಕ್ಷ ಮಿಥುನ.ಜಿ.ಪಾಟೀಲ್, ಗವಿಸಿದ್ದಯ್ಯ ಹಿರೇಮಠ, ಮುಖಂಡ ಯಲ್ಲಪ್ಪ ಹುಲಗೇರಿ, ಅಮರೇಶ ಹಿರೇಮಠ, ದೇವಪ್ಪ ಚಿಕ್ಕಣ್ಣವರ, ರವಿ ವಡ್ಡರ, ನಿಂಗಪ್ಪ ಕವಲೂರ, ಮೇಲಾರಪ್ಪ ಕವಲೂರ, ಬಸಪ್ಪ ರೇವಣ್ಣವರ, ಹಾಲಪ್ಪ ಮಾದರ, ಸೋಮಪ್ಪ ಹೈತಾಪುರ, ಬಸಪ್ಪ ಬಂಡಿ, ಪರಮೇಶಪ್ಪ ರೇವಣ್ಣವರ, ಮಹಾದೇವಪ್ಪ ರೇವಣ್ಣವರ, ಹನಮಪ್ಪ ಶಿರಹಟ್ಟಿ, ಮಂಜುನಾಥ ಬೂದಿಹಾಳ, ಪಿಡಬ್ಲುಡಿ ಎಇಇ ಎಂ.ಎಸ್.ಪಾಟೀಲ, ಸಹಾಯಕ ಎಂಜಿನಿಯರ್ ನಾಗೇಂದ್ರ ಪಟ್ಟಣ್ಣಶೆಟ್ಟಿ ಮುಂತಾದವರು ಇದ್ದರು.