ಡಂಬಳ ಹೋಬಳಿ ಜಂತಲಿ ಶಿರೂರ, ಪೇಠಾಲೂರ, ಚುರ್ಚಿಹಾಳ, ಡೋಣಿ ಗ್ರಾಮದಲ್ಲಿ ಶನಿವಾರ ಡಂಬಳ ಮಂಡಳ ಎಸ್.ಸಿ ಮೋರ್ಚಾದ ವತಿಯಿಂದ ವಿಧಾನಸಭಾ ಚುನಾವಣೆ ಅಂಗವಾಗಿ ಪಕ್ಷದ ಸಂಘಟನೆ ಹಾಗೂ ಅಭ್ಯರ್ಥಿ ಕಳಕಪ್ಪ ಬಂಡಿ ಪರ ಪ್ರಚಾರದಲ್ಲಿ ಅವರು ಮಾತನಾಡಿದರು.'ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಹೆಚ್ಚಳ ಹಾಗೂ ಒಳಮೀಸಲಾತಿ ಜಾರಿಗೆ ತರುವ ಮೂಲಕ ತನ್ನ ಬದ್ಧತೆಯನ್ನು ತೋರಿಸಿದೆ’ ಎಂದರು.
ಪಕ್ಷದ ಮುಖಂಡರಾದ ನಿಂಗಪ್ಪ ಮಾದರ, ಹನಮಂತ ದೊಡ್ಡಮನಿ, ನಿಂಗಪ್ಪ ದೊಡ್ಡಮನಿ, ಶ್ರೀಕಾಂತ ಪೂಜಾರ, ಲಕ್ಷ್ಮಣ ದೊಡ್ಡಮನಿ ಇದ್ದರು.