ವಿಧೇಯಕದ ಅಡಿ ಪ್ರತಿಬಂಧಕ ಕ್ರಮಗಳನ್ನು ಉಲ್ಲೇಖಿಸಲಾಗಿದೆ. ಪೊಲೀಸರು ಸಂಭಾವ್ಯ ಅಪರಾಧ ಎಂದು ಭಾವಿಸಿ ಮುಂಚಿತವಾಗಿ ಕ್ರಮ ಕೈಗೊಳ್ಳಬಹುದು. ಇದರಿಂದ ಪ್ರತಿಭಟನೆಗಳನ್ನು ತಡೆಯುವ ಉದ್ದೇಶ ಇದ್ದಂತಿದೆ.
ಲಿಂಗರಾಜ ಪಾಟೀಲ ಜಿಲ್ಲಾ ಪ್ರಧಾನಕಾರ್ಯದರ್ಶಿ
ಈ ವಿಧೇಯಕದ ಮೂಲಕ ಕಾಂಗ್ರೆಸ್ ಸರ್ಕಾರವು ಪ್ರತಿಪಕ್ಷಗಳು ಮಾಧ್ಯಮದವರ ಮೇಲೆ ನಿಯಂತ್ರಣ ಹೇರುವ ಹೆದರಿಸುವ ಕೆಲಸ ಮಾಡುತ್ತಿದೆ. ಬಿಜೆಪಿ ಸೇರಿದಂತೆ ಸಂಘ ಸಂಸ್ಥೆಗಳನ್ನು ದಮನ ಮಾಡಲು ಸರ್ಕಾರ ಹೊರಟಿದೆ