ನರಗುಂದ ದಲ್ಲಿ ತೈಲ ಬೆಲೆ ಇತರೇ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಸಿ.ಸಿ.ಪಾಟೀಲ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕೇಂದ್ರ ಸರ್ಕಾರವು ಬರ ಪರಿಹಾರ ಕೊಟ್ಟರೂ ರಾಜ್ಯದ ಸಾವಿರಾರು ರೈತರ ಖಾತೆಗಳಿಗೆ ಪೂರ್ಣಪ್ರಮಾಣದ ಹಣ ಜಮೆ ಆಗಿಲ್ಲ. ಇದೆಲ್ಲಾ ನೋಡಿದಾಗ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಮಾಡುತ್ತಿದೆ