ಬುಧವಾರ, 14 ಜನವರಿ 2026
×
ADVERTISEMENT
ADVERTISEMENT

ಬಾಣಂತಿಯರ ಸಾವಿನ ಶಾಪ ಕಾಂಗ್ರೆಸ್‌ಗೆ ತಟ್ಟದೇ ಬಿಡದು: ಶಾಸಕ ಚಂದ್ರು ಲಮಾಣಿ

ಬಿಜೆಪಿ ಗದಗ ಜಿಲ್ಲಾ ಘಟಕ, ಗದಗ ನಗರ ಮಂಡಲದ ವತಿಯಿಂದ ಪ್ರತಿಭಟನೆ
Published : 4 ಜನವರಿ 2025, 13:51 IST
Last Updated : 4 ಜನವರಿ 2025, 13:51 IST
ಫಾಲೋ ಮಾಡಿ
Comments
ರಾಜ್ಯದಲ್ಲಿ ಶಿಕ್ಷಣ ಆರೋಗ್ಯ ಕ್ಷೇತ್ರಗಳಿಗೆ ವ್ಯಯಿಸಲು ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ಆರೋಗ್ಯ ಇಲಾಖೆ ನಿರ್ಲಕ್ಷ್ಯದಿಂದಲೇ ಬಾಣಂತಿಯರು ಮೃತಪಡುತ್ತಿದ್ದಾರೆ.
ಡಾ. ಚಂದ್ರು ಲಮಾಣಿ, ಶಾಸಕ
ಕರ್ನಾಟಕ ಸರ್ಕಾರದ ದುರಾಡಳಿತದ ಸನ್ನಿವೇಶಗಳನ್ನು ರಾಜ್ಯದ ಜನರು ಗಮನಿಸುತ್ತಿದ್ದು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ.
ರಾಜು ಕುರಡಗಿ, ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT