ಗುರುವಾರ, 11 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಜನಸೇವೆಯೇ ಬಿಜೆಪಿಯ ಮೂಲ ಉದ್ದೇಶ: ಲಿಂಗರಾಜ ಪಾಟೀಲ

ಸೇವಾ ಪಾಕ್ಷಿಕ ಜಿಲ್ಲಾಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಲಿಂಗರಾಜ ಪಾಟೀಲ
Published : 11 ಸೆಪ್ಟೆಂಬರ್ 2025, 4:33 IST
Last Updated : 11 ಸೆಪ್ಟೆಂಬರ್ 2025, 4:33 IST
ಫಾಲೋ ಮಾಡಿ
Comments
ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ ಮಹಾನ್ ನಾಯಕರ ಜನ್ಮದಿನವನ್ನು ಸಾರ್ಥಕಗೊಳಿಸುವ ನಿಟ್ಟಿನಲ್ಲಿ ಬಿಜೆಪಿಯ ಪ್ರತಿ ಕಾರ್ಯಕರ್ತನು ಸಮರ್ಪಣಾಭಾವದಿಂದ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು
ಲಿಂಗರಾಜ ಪಾಟೀಲ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ
ಜಿಲ್ಲೆಯ ಪ್ರತಿ ತಾಲ್ಲೂಕು ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿ ಸೇವಾ ಕಾರ್ಯಗಳನ್ನು ನಡೆಸಲು ಸೇವಾ ತಂಡಗಳನ್ನು ರಚಿಸಲಾಗಿದೆ. ಪ್ರತಿ ಕಾರ್ಯಕರ್ತನು ಸೇವೆ ಸಲ್ಲಿಸುವ ಮುಖಾಂತರ ಸಮಾಜ ಹಾಗೂ ನಾಡಿನ ಋಣ ತೀರಿಸಲು ಶ್ರಮಿಸಬೇಕು
ಲಿಂಗರಾಜ ಪಾಟೀಲ ಅಭಿಯಾನದ ಜಿಲ್ಲಾ ಸಂಚಾಲಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT