ಭಾನುವಾರ ಗದುಗಿನ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ‘ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸುವ ಸಂಬಂಧ ಯಡಿಯೂರಪ್ಪ ಸ್ಪಂದಿಸಿದ್ದಾರೆ. ಹಿಂದುಳಿದ ವರ್ಗದ ಆಯೋಗಕ್ಕೆ ಪತ್ರ ಬರೆದು ಅಧ್ಯಯಿ
ಸಲು ಸೂಚಿಸಿದ್ದಾರೆ. ಸಚಿವ ಮುರುಗೇಶ ನಿರಾಣಿ, ನಾನು ಎರಡು ಮೂರು ಬಾರಿ ಸ್ವಾಮೀಜಿಗಳನ್ನು ಭೇಟಿ ಮಾಡಿ ಮುಖ್ಯಮಂತ್ರಿಯ ಅಭಿಪ್ರಾಯವನ್ನು ತಿಳಿಸಿದ್ದೇವೆ.ಯಾವುದೇ ಸರ್ಕಾರಕ್ಕಾದರೂಇಂತಹ ಸಮಸ್ಯೆಗಳನ್ನು ಬಗೆಹರಿ
ಸಲು ಸಮಯ ಬೇಕು’ ಎಂದರು.