ಈ ವೇಳೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಲೋಕೋಪಯೋಗಿ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ. ಸಿ. ಪಾಟೀಲ, ರೋಣ ಶಾಸಕ ಕಳಕಪ್ಪ ಜಿ. ಬಂಡಿ, ಗದಗ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಿ. ಎಸ್. ಪಾಟೀಲ, ವಿಧಾನ ಪರಿಷತ್ಸದಸ್ಯರ ಎಸ್.ವಿ.ಸಂಕನೂರ, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ, ಡಾ. ಅಭಿನವ ಅನ್ನದಾನ ಸ್ವಾಮೀಜಿ, ಶ್ರೀಶೈಲಪೀಠಂ ಡಾ. ಚೆನ್ನಸಿದ್ದರಾಮ ಪಂಡಿತಾರಾಧ್ಯಶಿವಾಚಾರ್ಯರು, ಮುಂಡರಗಿಯ ಡಾ. ಅನ್ನದಾನ ಶೀವಯೋಗಿಗಳು, ನಿಯೋಜಿತ ಉತ್ತರಾಧಿಕಾರಿ ಮುಪ್ಪಿನ ಬಸವಲಿಂಗ ದೇವರು, ವಿವಿಧ ಮಠದ ಹಿರಿಯ-ಕಿರಿಯ ಶ್ರೀಗಳು, ಭಕ್ತರು ಇದ್ದರು.