ಭಾನುವಾರ, 17 ಆಗಸ್ಟ್ 2025
×
ADVERTISEMENT
ADVERTISEMENT

ಉಪಜಾತಿ ಕಾಲಂನಲ್ಲಿ ರಡ್ಡಿ ಎಂದೇ ನಮೂದಿಸಿ: ಜಿ.ಎಸ್‌.ಪಾಟೀಲ ಮನವಿ

Published : 17 ಆಗಸ್ಟ್ 2025, 5:39 IST
Last Updated : 17 ಆಗಸ್ಟ್ 2025, 5:39 IST
ಫಾಲೋ ಮಾಡಿ
Comments
ರಾಜಕೀಯ ಶಕ್ತಿಗಾಗಿ ನಾವೆಲ್ಲರೂ ಒಂದಾಗಬೇಕು. ಇಲ್ಲದಿದ್ದರೇ ನಮ್ಮ ಮುಂದಿನ ಪೀಳಿಗೆ ನಮಗೆ ಶಾಪ ಹಾಕುವ ಸಮಯ ಬರುತ್ತದೆ.
ಜಿ.ಎಸ್.ಪಾಟೀಲ, ಗೌರವ ಅಧ್ಯಕ್ಷರು, ಕರ್ನಾಟಕ ರಾಜ್ಯ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರಡ್ಡಿ ಸಮಾಜ
ರಾಜ್ಯದಲ್ಲಿ ಜನಗಣತಿ ಪ್ರಾರಂಭವಾಗುವ ಸಾಧ್ಯತೆ ಇದ್ದು ವೀರಶೈವ ಲಿಂಗಾಯತ ರೆಡ್ಡಿ ಸಮಾಜದ ಸದಸ್ಯತ್ವ ನೋಂದಣಿಗಾಗಿ ಆಂತರಿಕ ಸಮೀಕ್ಷೆ ಮಾಡಲು ತೀರ್ಮಾನಿಸಿದ್ದೇವೆ
ಶೇಖರಗೌಡ ಮಾಲೀಪಾಟೀಲ, ಕರ್ನಾಟಕ ರಾಜ್ಯ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರಡ್ಡಿ ಸಮಾಜದ ರಾಜ್ಯ ಘಟಕ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT