ಸಾಧನಾ ಸಮಾವೇಶದಲ್ಲಿ ಸಿಎಂ ಮತ್ತು ಡಿಸಿಎಂ ಅಕ್ಕಪಕ್ಕದಲ್ಲಿ ಕುಳಿತಿದ್ದರೂ ಪರಸ್ಪರ ಮಾತನಾಡಲಿಲ್ಲ. ಸಿಎಂ ಭಾಷಣ ಶುರುವಾಗುತ್ತಿದ್ದಂತೆ ಡಿಕೆಶಿ ವೇದಿಕೆಯಿಂದ ಹೊರನಡೆದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಇದು ಅವರ ನಡುವಿನ ಅಸಮಾಧಾನಕ್ಕೆ ಸಾಕ್ಷಿ.
ಸಿ.ಸಿ.ಪಾಟೀಲ ಶಾಸಕ
ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆಗಳು ಖಾಲಿಯಿವೆ. ಅದರಲ್ಲಿ 45 ಸಾವಿರದಷ್ಟು ಶಿಕ್ಷಕರ ಹುದ್ದೆಗಳೇ ಖಾಲಿಯಿವೆ. ಈ ಸರ್ಕಾರ ಎರಡೂವರೆ ವರ್ಷ ಕಳೆದರೂ ಒಂದೇ ಒಂದು ಹುದ್ದೆ ತುಂಬಿಲ್ಲ. ಇದೇ ಇವರ ಸಾಧನೆ