ಗುರುವಾರ, 5 ಫೆಬ್ರುವರಿ 2026
×
ADVERTISEMENT
ADVERTISEMENT

ಲಕ್ಷ್ಮೇಶ್ವರ: 32 ಸಾವಿರ ಹೆಕ್ಟೇರ್‌ಗೂ ಹೆಚ್ಚು ಕಡಲೆ ಬಿತ್ತನೆ

ಕಡಲೆ: ಖರೀದಿ ಕೇಂದ್ರಕ್ಕೆ ಆಗ್ರಹ
Published : 5 ಫೆಬ್ರುವರಿ 2026, 2:33 IST
Last Updated : 5 ಫೆಬ್ರುವರಿ 2026, 2:33 IST
ಫಾಲೋ ಮಾಡಿ
Comments
ಈ ವರ್ಷ ರೈತರು ಸಾಕಷ್ಟು ಪ್ರಮಾಣದಲ್ಲಿ ಕಡಲೆ ಬೆಳೆದಿದ್ದಾರೆ. ಇದರಿಂದ ಅವರಿಗೆ ಲಾಭ ಆಗಬೇಕಾದರೆ ಬೆಂಬಲ ಖರೀದಿ ಕೇಂದ್ರ ಶೀಘ್ರ ಆರಂಭವಾಗಬೇಕು
ಪರಶುರಾಮ ಲಕ್ಕಣ್ಣವರ ಕಡಲೆ ಬೆಳೆಗಾರ ರಾಮಗೇರಿ
ಕಡಲೆ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ವ್ಯವಸ್ಥೆ ಮಾಡಲಾಗುತ್ತಿದೆ. ಯೂಸರ್ ಐಡಿ ಬಂದ ತಕ್ಷಣ ಖರೀದಿ ಆರಂಭಿಸಲಾಗುವುದು. ಲಕ್ಷ್ಮೇಶ್ವರ ತಾಲ್ಲೂಕಿನಲ್ಲಿ ನಾಲ್ಕು ಕೇಂದ್ರ ತೆರೆಯಲಾಗುವುದು
ಡಿ.ಬಿ. ಡೊಂಕಣ್ಣವರ, ಶಾಖಾ ವ್ಯವಸ್ಥಾಪಕ, ಕರ್ನಾಟಕ ರಾಜ್ಯ ಮಾರಾಟ ಮಹಾಮಂಡಳ ಗದಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT