ಸೋಮವಾರ, 13 ಅಕ್ಟೋಬರ್ 2025
×
ADVERTISEMENT
ADVERTISEMENT

ಲಕ್ಷ್ಮೇಶ್ವರ | ವಾಣಿಜ್ಯ ಮಳಿಗೆ ಸಂಕೀರ್ಣ: ಅವ್ಯವಸ್ಥೆಯ ಆಗರ

ಕಟ್ಟಡಗಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ; ನಿಯಮಿತವಾಗಿ ದುರಸ್ತಿಗೆ ಒತ್ತಾಯ
ನಾಗರಾಜ ಎಸ್. ಹಣಗಿ
Published : 13 ಅಕ್ಟೋಬರ್ 2025, 4:13 IST
Last Updated : 13 ಅಕ್ಟೋಬರ್ 2025, 4:13 IST
ಫಾಲೋ ಮಾಡಿ
Comments
ಎಸ್‍ಎಫ್‍ಸಿ ಯೋಜನೆಯಡಿ ಲಕ್ಷ್ಮೇಶ್ವರದ ಹೊಸ ಬಸ್ ನಿಲ್ದಾಣದ ಎದುರು ನಿರ್ಮಾಣಗೊಂಡಿರುವ ವಾಣಿಜ್ಯ ಸಂಕೀರ್ಣ
ಎಸ್‍ಎಫ್‍ಸಿ ಯೋಜನೆಯಡಿ ಲಕ್ಷ್ಮೇಶ್ವರದ ಹೊಸ ಬಸ್ ನಿಲ್ದಾಣದ ಎದುರು ನಿರ್ಮಾಣಗೊಂಡಿರುವ ವಾಣಿಜ್ಯ ಸಂಕೀರ್ಣ
ನಗರೋತ್ಥಾನ ಯೋಜನೆಯಡಿ ಲಕ್ಷ್ಮೇಶ್ವರದ ಇಟ್ಟಿಗೇರಿ ಕೆರೆ ಹತ್ತಿರ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳು ಬೀಗ ಹಾಕಿರುವುದು
ನಗರೋತ್ಥಾನ ಯೋಜನೆಯಡಿ ಲಕ್ಷ್ಮೇಶ್ವರದ ಇಟ್ಟಿಗೇರಿ ಕೆರೆ ಹತ್ತಿರ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳು ಬೀಗ ಹಾಕಿರುವುದು
ಲಕ್ಷ್ಮೇಶ್ವರದ ಭಾನು ಮಾರ್ಕೆಟ್ ವಾಣಿಜ್ಯ ಸಂಕೀರ್ಣದ ಒಳಭಾಗದಲ್ಲಿರುವ ಅವ್ಯವಸ್ಥಿತ ತರಕಾರಿ ಅಂಗಡಿಗಳು
ಲಕ್ಷ್ಮೇಶ್ವರದ ಭಾನು ಮಾರ್ಕೆಟ್ ವಾಣಿಜ್ಯ ಸಂಕೀರ್ಣದ ಒಳಭಾಗದಲ್ಲಿರುವ ಅವ್ಯವಸ್ಥಿತ ತರಕಾರಿ ಅಂಗಡಿಗಳು
ಲಕ್ಷ್ಮೇಶ್ವರದ ಭಾನು ಮಾರ್ಕೆಟ್ ವಾಣಿಜ್ಯ ಸಂಕೀರ್ಣದ ಮೇಲ್ಭಾಗದಲ್ಲಿ ಸಂಗ್ರಹಗೊಂಡಿರುವ ಕಸ
ಲಕ್ಷ್ಮೇಶ್ವರದ ಭಾನು ಮಾರ್ಕೆಟ್ ವಾಣಿಜ್ಯ ಸಂಕೀರ್ಣದ ಮೇಲ್ಭಾಗದಲ್ಲಿ ಸಂಗ್ರಹಗೊಂಡಿರುವ ಕಸ
ಐಡಿಎಸ್‍ಎಂಟಿ ಮಳಿಗೆಗಳ ಬಾಡಿಗೆ ವಿಷಯದಲ್ಲಿ ಸಾಕಷ್ಟು ಗೋಲ್‍ಮಾಲ್ ಆಗಿರುವ ಬಗ್ಗೆ ಮಾಹಿತಿ ಬಂದಿದೆ. ಮೂಲ ಬಾಡಿಗೆದಾರರು ವ್ಯಾಪಾರ ಮಾಡದೆ ಬೇರೆಯವರಿಗೆ ಹೆಚ್ಚಿನ ಬಾಡಿಗೆಗೆ ಮಳಿಗೆ ಕೊಟ್ಟಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಜತೆಗೆ ಚರ್ಚಿಸಲಾಗುವುದು.
ಡಾ.ಚಂದ್ರು ಲಮಾಣಿ ಶಾಸಕ
ವಾಣಿಜ್ಯ ಮಳಿಗೆಗಳನ್ನು ಬಾಡಿಗೆ ಪಡೆದು ತಾವು ವ್ಯಾಪಾರ ನಡೆಸದೆ ಬೇರೆಯವರಿಗೆ ಬಾಡಿಗೆ ಕೊಟ್ಟಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು. ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ. ಇದರೊಂದಿಗೆ ವಾಣಿಜ್ಯ ಸಂಕೀರ್ಣದಲ್ಲಿ ಮೂಲಸೌಲಭ್ಯ ಕಲ್ಪಿಸುವ ವ್ಯವಸ್ಥೆ ಮಾಡಲಾಗುವುದು.
ಮಹಾಂತೇಶ ಬೀಳಗಿ ಮುಖ್ಯಾಧಿಕಾರಿ ಪುರಸಭೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT