ಅಮೃತೇಶ್ವರಮಠ ಹಾಲಸೋಮೇಶ್ವರ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ತಹಶೀಲ್ದಾರ್ ಧನಂಜಯ ಮಾಲಗಿತ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಡಿ.ಮೋರನಾಳ, ಯುವಮುಖಂಡ ಮಿಥುನಗೌಡ.ಜಿ.ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಲಿತಾ ಕುಂಬಾರ, ಉಪಾಧ್ಯಕ್ಷೆ ನಾಗರತ್ನ ಒಡ್ಡರ, ಮುಖಂಡ ಗೋಣಿಬಸಪ್ಪ ಕೊರ್ಲಹಳ್ಳಿ ಇದ್ದರು.