ಕಾಂಗ್ರೆಸ್ ಪಕ್ಷ ಎರಡು ಬ್ಲಾಕ್ಗಳಲ್ಲಿ ಸಹಾಯವಾಣಿ ಆರಂಭಿಸಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ರಾಜುಗೌಡ ಕೆಂಚನಗೌಡ್ರ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ವಿಠ್ಠಲರಡ್ಡಿ ಮೇಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರವೀಣ ಯಾವಗಲ್, ಎಂ.ಬಿ.ಕೋಳೇರಿ, ರಾಜು ಕಲಾಲ, ಟಿ.ಬಿ.ಶಿರಿಯಪ್ಪಗೌಡ್ರ, ಪ್ರಕಾಶ ಹಡಗಲಿ, ಗುರುಪಾದಪ್ಪ ಕುರಹಟ್ಟಿ, ವಿಠ್ಠಲ ಶಿಂಧೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.