ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು, ಜಿಲ್ಲಾ ಪಂಚಾಯ್ತಿ ಸಿಇಒ ಭರತ್ ಎಸ್., ಆದರ್ಶ ಶಿಕ್ಷಣ ಸಮಿತಿಯ ಅಧ್ಯಕ್ಷ ಆನಂದ ಪೊತ್ನೀಸ್, ಅಧ್ಯಕ್ಷ ಕೆ.ವಿ.ಕುಷ್ಟಗಿ, ಪ್ರಾಚಾರ್ಯರಾದ ಅಕ್ಷತಾ ಏಳೂರ, ನಗರಸಭಾ ಸದಸ್ಯ ಸುರೇಶ್ ಕಟ್ಟಿಮನಿ, ಡಿಡಿಪಿಐ ಬಸವಲಿಂಗಪ್ಪ ಜಿ.ಎಂ., ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎಂ.ಕಾಂಬಳೆ ಇದ್ದರು.