ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವೇಳೆ ಕೋವಿಡ್‌ ಮಾರ್ಗಸೂಚಿ ಮಾಯ

Last Updated 18 ಆಗಸ್ಟ್ 2021, 16:15 IST
ಅಕ್ಷರ ಗಾತ್ರ

ಡಂಬಳ: ಮುಂಡರಗಿ ತಾಲ್ಲೂಕಿನ ಡೋಣಿ ಗ್ರಾಮದಲ್ಲಿ ಬುಧವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು.

ಈ ವೇಳೆ ಜನರು ಕೋವಿಡ್‌–19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದು ಕಂಡುಬಂತು. ಮೂರ್ತಿ ಪ್ರತಿಷ್ಠಾಪನೆ ಸಂಭ್ರಮಾಚರಣೆಯ ವೇಳೆ ಜನರು ಸುರಕ್ಷಿತ ಅಂತರ ಕಾಯ್ದುಕೊಂಡಿರಲಿಲ್ಲ. ಮಾಸ್ಕ್‌ ಕೂಡ ಧರಿಸಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT