ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ರೋಣ: ಮಳೆಯ ಕೊರತೆ ಚಿಂತೆ ನಡುವೆ ರೈತರನ್ನು ಹೈರಾಣಾಗಿಸುತ್ತಿರುವ ಜಿಂಕೆಗಳು

ಉಮೇಶ ಬಸನಗೌಡ್ರ
Published : 10 ಜೂನ್ 2025, 4:40 IST
Last Updated : 10 ಜೂನ್ 2025, 4:40 IST
ಫಾಲೋ ಮಾಡಿ
Comments
ಜಿಂಕೆಗಳು ಹೊಲಗಳಿಗೆ ದಾಳಿ ನಡೆಸಿ, ಬೆಳೆ ಹಾಳು ಮಾಡುತ್ತಿವೆ. ಆದರೆ, ಅರಣ್ಯ ಇಲಾಖೆ ಮಾತ್ರ ಗಮನ ಹರಿಸುತ್ತಿಲ್ಲ. ಹೀಗೆ ಮುಂದುವರಿದರೆ ರೈತರಿಗೆ ಅಪಾರ ನಷ್ಟ ಸಂಭವಿಸಲಿದೆ. ಈ ಸಂಬಂಧ ಕೂಡಲೇ ಕ್ರಮ ಕೈಗೊಳ್ಳಬೇಕು.
ದೊಡ್ಡಬಸಪ್ಪ ನವಲಗುಂದ, ರೈತ ಸಂಘದ ಕಾರ್ಯದರ್ಶಿಗಳು
2018ರಲ್ಲಿ ಕೃಷ್ಣಮೃಗಗಳ ಹಾವಳಿ ತಪ್ಪಿಸಲು ಜಿಂಕೆ ಪಾರ್ಕ್ ನಿರ್ಮಿಸುವ ಸಲುವಾಗಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದು, ಅನುಮೋದನೆಗೊಂಡಿಲ್ಲ. ರೈತರ ಬೆಳೆ ನಾಶವಾಗಿದ್ದರಿಂದ, ಬೆಳೆ ಪರಿಹಾರಕ್ಕೆ ರೈತರು ಅರ್ಜಿ ಸಲ್ಲಿಸಬಹುದು.
ಅನ್ವರ್‌, ಕೋಲಾರ ವಲಯ ಅರಣ್ಯಾಧಿಕಾರಿ, ರೋಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT