<p><strong>ಗದಗ</strong>: ಧರ್ಮಸ್ಥಳದಲ್ಲಿ ನಡೆದಿದೆ ಎಂದು ಆರೋಪಿಸಲಾದ ಪಕ್ರರಣಗಳ ತನಿಖೆಗೆ ನಮ್ಮ ಸರ್ಕಾರ ಸ್ವಯಂ ಆಗಿ ಎಸ್ಐಟಿ ರಚನೆ ಮಾಡಿಲ್ಲ. ಬದಲಾಗಿ ನ್ಯಾಯಾಲಯದ ನಿರ್ದೇಶನದಂತೆ ರಚಿಸಲಾಗಿದೆ’ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.</p>.<p>‘ಧರ್ಮಸ್ಥಳ ಪ್ರಕರಣ ಆದಷ್ಟು ಬೇಗ ಮುಕ್ತಾಯಗೊಳಿಸುವ ಯೋಜನೆಯಲ್ಲಿದ್ದೇವೆ. ಧರ್ಮಸ್ಥಳದ ಬಗ್ಗೆ ನಮಗೆ ಬಹಳ ಗೌರವ ಇದೆ. ಯಾರೇ ಬಂದು ದೂರು ನೀಡಿದ ಮೇಲೆ ಸ್ವಾಭಾವಿಕವಾಗಿ ತನಿಖೆ ಮಾಡಲಾಗುತ್ತದೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಪ್ರತಿನಿತ್ಯ ಬೆಳಿಗ್ಗೆ ಎದ್ದ ತಕ್ಷಣ ಪ್ರತಿಯೊಬ್ಬರೂ ಧರ್ಮಸ್ಥಳ ಮಂಜುನಾಥನನ್ನು ನೆನೆಸಿಕೊಳ್ಳುತ್ತೇವೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್ಐಟಿ ರಚನೆ ಮಾಡಿದಾಗ ಪ್ರಾರಂಭದಲ್ಲಿ ಬಿಜೆಪಿ ಸುಮ್ಮನಿತ್ತು. ಆದರೆ, ಇದೀಗ ಅದನ್ನು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ಧರ್ಮಸ್ಥಳದಲ್ಲಿ ನಡೆದಿದೆ ಎಂದು ಆರೋಪಿಸಲಾದ ಪಕ್ರರಣಗಳ ತನಿಖೆಗೆ ನಮ್ಮ ಸರ್ಕಾರ ಸ್ವಯಂ ಆಗಿ ಎಸ್ಐಟಿ ರಚನೆ ಮಾಡಿಲ್ಲ. ಬದಲಾಗಿ ನ್ಯಾಯಾಲಯದ ನಿರ್ದೇಶನದಂತೆ ರಚಿಸಲಾಗಿದೆ’ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.</p>.<p>‘ಧರ್ಮಸ್ಥಳ ಪ್ರಕರಣ ಆದಷ್ಟು ಬೇಗ ಮುಕ್ತಾಯಗೊಳಿಸುವ ಯೋಜನೆಯಲ್ಲಿದ್ದೇವೆ. ಧರ್ಮಸ್ಥಳದ ಬಗ್ಗೆ ನಮಗೆ ಬಹಳ ಗೌರವ ಇದೆ. ಯಾರೇ ಬಂದು ದೂರು ನೀಡಿದ ಮೇಲೆ ಸ್ವಾಭಾವಿಕವಾಗಿ ತನಿಖೆ ಮಾಡಲಾಗುತ್ತದೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಪ್ರತಿನಿತ್ಯ ಬೆಳಿಗ್ಗೆ ಎದ್ದ ತಕ್ಷಣ ಪ್ರತಿಯೊಬ್ಬರೂ ಧರ್ಮಸ್ಥಳ ಮಂಜುನಾಥನನ್ನು ನೆನೆಸಿಕೊಳ್ಳುತ್ತೇವೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್ಐಟಿ ರಚನೆ ಮಾಡಿದಾಗ ಪ್ರಾರಂಭದಲ್ಲಿ ಬಿಜೆಪಿ ಸುಮ್ಮನಿತ್ತು. ಆದರೆ, ಇದೀಗ ಅದನ್ನು ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>