ಲಕ್ಷ್ಮೇಶ್ವರ (ಗದಗ ಜಿಲ್ಲೆ): ‘ದಿಂಗಾಲೇಶ್ವರ ಶ್ರೀಗಳು ಸಚಿವ ಸಿ.ಸಿ. ಪಾಟೀಲ ಅವರ ಮನೆ ಎದುರು ಪ್ರತಿಭಟನೆ ಮಾಡುವುದನ್ನು ಬಿಟ್ಟು ಮಠ ಸುಧಾರಿಸಲು ಮುಂದಾಗಬೇಕು’ ಎಂದು ಲಕ್ಷ್ಮೇಶ್ವರದ ಹಿರಿಯ ಮುಖಂಡ ಸೋಮಣ್ಣ ಮುಳಗುಂದ, ಷಣ್ಮುಖಪ್ಪ ಗೋಡಿ, ಸುರೇಶ ಕುಂದ್ರಳ್ಳಿ, ಬಸವರಾಜ ಅಣ್ಣಿಗೇರಿ, ಮಂಜುನಾಥ ಮುಳಗುಂದ ಆಗ್ರಹಿಸಿದರು.