ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಅತಿವೃಷ್ಟಿ ವೇಳೆ ಜನರ ಸುರಕ್ಷತೆಗೆ ಕ್ರಮ ವಹಿಸಿ: ಡಿಸಿ ಸೂಚನೆ

Published : 20 ಜೂನ್ 2025, 14:38 IST
Last Updated : 20 ಜೂನ್ 2025, 14:38 IST
ಫಾಲೋ ಮಾಡಿ
Comments
ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಲು ಎಲ್ಲ ಅಧಿಕಾರಿಗಳು ಸನ್ನದ್ಧರಾಗಿರಬೇಕು. ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು.
ಭರತ್‌ ಎಸ್‌. ಜಿಲ್ಲಾ ಪಂಚಾಯಿತಿ ಸಿಇಒ
ಚರಂಡಿಗಳ ಸ್ವಚ್ಛತೆಗೆ ಗಮನ ಹರಿಸಿ
‘ಮಳೆಗಾಲದಲ್ಲಿ ಚರಂಡಿಗಳ ಸ್ವಚ್ಛತೆಗೆ ಗಮನ ಹರಿಸಬೇಕು. ಮಳೆನೀರು ಚರಂಡಿ ಹಾಗೂ ಪ್ರಮುಖ ಕಾಲುವೆಗಳ ಮೂಲಕ ಸರಾಗವಾಗಿ ಮುಂದೆ ಸಾಗಲು ಅನುವಾಗುವಂತೆ ಚರಂಡಿಗಳಲ್ಲಿ ಗಿಡ ಪ್ಲಾಸ್ಟಿಕ್‌ವಸ್ತುಗಳನ್ನು ತೆರವುಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್‌ ಸೂಚಿಸಿದರು. ತಗ್ಗುಪ್ರದೇಶಗಳಲ್ಲಿ ಹಾಗೂ ಶಿಥಿಲಾವಸ್ಥೆಯಲ್ಲಿರುವ ಮಣ್ಣಿನ ಮನೆಗಳಲ್ಲಿ ವಾಸಿಸುವವರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಬೇಕು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT