ನರಗುಂದದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕನ್ನಡ ನುಡಿವೈಭವ ಹಾಗೂ ಜಿಲ್ಲಾ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಕಲಾಶ್ರೀ ಹಾದಿಮನಿ ರಚಿತ ವೀರಯೋಧ ಬಸವರಾಜ ಯರಗಟ್ಟಿ ಕೃತಿ ಯನ್ನು ಬಿಡುಗಡೆ ಮಾಡಲಾಯಿತು.
ನರಗುಂದದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕನ್ನಡ ನುಡಿವೈಭವ ಹಾಗೂ ಜಿಲ್ಲಾ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ನೂತನ ತಾಲ್ಲೂಕು ಅಧ್ಯಕ್ಷರಿಗೆ ದೀಕ್ಷಾ ಪ್ರಮಾಣ ಪತ್ರ ವಿತರಿಸಿಗೌರವಿಸಲಾಯಿತು