<p><strong>ಗದಗ</strong>: ಎಲ್ಲ ಪಡಿತರ ಚೀಟಿದಾರರು ಹಾಗೂ ಕುಟುಂಬ ಸದಸ್ಯರು ಜೂನ್ 30ರ ಒಳಗಾಗಿ ನ್ಯಾಯಬೆಲೆ ಅಂಗಡಿಗೆ ತೆರಳಿ ಕಡ್ಡಾಯವಾಗಿ ಇ– ಕೆವೈಸಿ ಮಾಡಿಸಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.<br><br>ಇ– ಕೆವೈಸಿ ಮಾಡಲು ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರು ಊರಲ್ಲಿ ಇಲ್ಲದೆ ಇದ್ದ ಪಕ್ಷದಲ್ಲಿ ಪಡಿತರ ಚೀಟಿಯ ಸಂಖ್ಯೆ, ಆಧಾರ್ ಕಾರ್ಡ್ನೊಂದಿಗೆ ರಾಜ್ಯದ ಯಾವುದೇ ಜಿಲ್ಲೆ, ತಾಲ್ಲೂಕು ಅಥವಾ ಗ್ರಾಮದಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿ ಇ– ಕೆವೈಸಿ ಮಾಡಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ಎಲ್ಲ ಪಡಿತರ ಚೀಟಿದಾರರು ಹಾಗೂ ಕುಟುಂಬ ಸದಸ್ಯರು ಜೂನ್ 30ರ ಒಳಗಾಗಿ ನ್ಯಾಯಬೆಲೆ ಅಂಗಡಿಗೆ ತೆರಳಿ ಕಡ್ಡಾಯವಾಗಿ ಇ– ಕೆವೈಸಿ ಮಾಡಿಸಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.<br><br>ಇ– ಕೆವೈಸಿ ಮಾಡಲು ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರು ಊರಲ್ಲಿ ಇಲ್ಲದೆ ಇದ್ದ ಪಕ್ಷದಲ್ಲಿ ಪಡಿತರ ಚೀಟಿಯ ಸಂಖ್ಯೆ, ಆಧಾರ್ ಕಾರ್ಡ್ನೊಂದಿಗೆ ರಾಜ್ಯದ ಯಾವುದೇ ಜಿಲ್ಲೆ, ತಾಲ್ಲೂಕು ಅಥವಾ ಗ್ರಾಮದಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿ ಇ– ಕೆವೈಸಿ ಮಾಡಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>