ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ವಿಸ್ತಾರಣಾಧಿಕಾರಿ ರತ್ನಮ್ಮ ಹೊಸಮನಿ, ತಹಶೀಲ್ದಾರ್ ಯಲ್ಲಪ್ಪ ಗೊಣೆಣ್ಣವರ, ತಾಲ್ಲೂಕು ವಿಸ್ತರಣಾಧಿಕಾರಿ ಬಸವರಾಜ ಬಳ್ಳಾರಿ, ಜಿಪಂ ಮಾಜಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ, ಫಕ್ಕಿರೇಶ ರಟ್ಟಿಹಳ್ಳಿ, ದೇವಪ್ಪ ಲಮಾಣಿ, ತಿಪ್ಪಣ್ಣ ಕೊಂಚಿಗೇರಿ, ರೇಖಾ ಅಳವಂಡಿ, ನಾಗರಾಜ ಲಕ್ಕುಂಡಿ, ಜಾನು ಲಮಾಣಿ, ಪರಮೇಶ ಪರಬ, ಸಿ.ಸಿ.ನೂರಶೆಟ್ಟರ, ರಾಮಣ್ಣ ಡಂಬಳ ಹಾಜರಿದ್ದರು.