ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್ ಎ., ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಹಾಂತೇಶ ಕುರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರೂಪಣಾಧಿಕಾರಿ ಎಚ್.ಎಚ್.ಕುಕನೂರ, ಹಿರಿಯ ನಾಗರಿಕರು ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಪ್ರೋಬಸ್ ಕ್ಲಬ್, ಜಿಲ್ಲಾ ನಿವೃತ್ತರ ಸಂಘದ ಪದಾಧಿಕಾರಿಗಳು, ಶಾಂತಿಧಾಮ ವೃದ್ಧಾಶ್ರಮ, ಜೀವನ ಜ್ಯೋತಿ ಸೇವಾ ಸಂಸ್ಥೆ, ಸುರಭಿ ವೃದ್ಧಾಶ್ರಮದ ಪ್ರತಿನಿಧಿಗಳು ಸಭೆಯಲ್ಲಿ ಇದ್ದರು.