ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಸವರಾಜ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶಿ ಸಿ.ಎಸ್.ಶಿವನಗೌಡ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ, ಜಿಲ್ಲಾ ಪಂಚಾಯ್ತಿ ಸಿಇಒ ಭರತ್ ಎಸ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ್ ಮೀನಾ ಅವರು ಸಸಿಗಳನ್ನು ನೆಟ್ಟು, ನೀರುಣಿಸಿದರು.