‘ಬಿಜೆಪಿ ವರ್ಚಸ್ಸು ಕಡಿಮೆ ಮಾಡಲು ಕಾಂಗ್ರೆಸ್ ತಂತ್ರ ಮಾಡುತ್ತಿದೆ’ಎಂಬ ಗಾಲಿ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ರೆಡ್ಡಿ ಬಿಜೆಪಿಯಲ್ಲೇ ಇಲ್ಲ.ಅಂದ ಮೇಲೆ ರೆಡ್ಡಿಗ್ಯಾಕೆ ಬಿಜೆಪಿ ಮಾತು, ಅಷ್ಟಕ್ಕೂ ಯಡಿಯೂರಪ್ಪ ಅವರೇ ರೆಡ್ಡಿ ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಹೇಳಿಕೆ ನೀಡಿದ್ದಾರಲ್ಲಾ’ಎಂದರು.