ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಿನಕೊಪ್ಪದಲ್ಲಿ ರೈತ ಆತ್ಮಹತ್ಯೆ

Last Updated 24 ಆಗಸ್ಟ್ 2021, 16:17 IST
ಅಕ್ಷರ ಗಾತ್ರ

ನರಗುಂದ: ತಾಲ್ಲೂಕಿನ ಕುರಗೋವಿನಕೊಪ್ಪ ಗ್ರಾಮದಲ್ಲಿ ರೈತರೊಬ್ಬರು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಹನಮಂತ ಚಂದ್ರ(32) ಎಂದು ಗುರುತಿಸಲಾಗಿದೆ. ಮೃತ ರೈತ 2 ಎಕರೆ ಜಮೀನು ಹೊಂದಿದ್ದು, ಬ್ಯಾಂಕುಗಳಲ್ಲಿ ₹ 3 ಲಕ್ಷ ಹಾಗೂ ಕೈಗಡ ₹2ಲಕ್ಷ ಸಾಲ ಮಾಡಿದ್ದಾಗಿ ತಿಳಿದು ಬಂದಿದೆ. ಪಟ್ಟಣದ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT